ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನ ಆಚರಿಸಲಾಯಿತು.ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮಿಕಿ‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಇದೇ ವೇಳೆ ಬಿ.ಎಲ್.ಡಿ.ಇ‌ ಸಂಸ್ಥೆಯ ಅಧ್ಯಕ್ಷ ಮತ್ತು‌‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನವನ್ನು ಸಸಿ ವಿತರಿಸಯವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ‌ ಸಹಾಯಕ ಪ್ರಾಧ್ಯಾಪಕ‌ ಡಾ….

Read More

ಜಗತ್ತಿನ ಮಹಾನ್ ಜ್ಞಾನಿ ಮಹರ್ಷಿ ವಾಲ್ಮೀಕಿ – ಸಾಹಿತಿ ಪ್ರೊ. ಎ.ಎಚ್. ಕೊಳಮಲಿ

ಸಪ್ತಸಾಗರ ವಾರ್ತೆ ವಿಜಯಪುರ,ಅ. 8:ಹಿಂದೂ ಧರ್ಮದ ಪವಿತ್ರಗ್ರಂಥವಾದ ರಾಮಾಯಣವನ್ನು ರಚಿಸುವುದರ ಮೂಲಕ ಹಿಂದೂ ಧರ್ಮಕ್ಕೆ ಅಪಾರ ಕೊಡುಗೆಯನ್ನು ನೀಡಿದ ಜಗತ್ತಿನ ಮಹಾನ್ ಜ್ಞಾನಿ ವಾಲ್ಮೀಕಿ ಋಷಿ ಎಂದು ಸಾಹಿತಿ ಪ್ರೊ. ಎ.ಎಚ್. ಕೊಳಮಲಿ ಹೇಳಿದರು.ಮಂಗಳವಾರ ನಗರದ ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆಯ ಕನಕ ಪೂರ್ವ ಪ್ರಾಥಮಿಕ ಪಬ್ಲಿಕ್ ಶಾಲೆ ಹಾಗೂ ನವೋದಯ ಕೋಚಿಂಗ್ ಸೆಂಟರ್ ನಲ್ಲಿ ಹಮ್ಮಿಕೊಂಡ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ವಾಲ್ಮೀಕಿ ಋಷಿಯ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ವಿಶೇಷ ಉಪನ್ಯಾಸವನ್ನು ನೀಡಿದರು. ರತ್ನಾಕರನಾಗಿ ಜನಿಸಿದ ಋಷಿ…

Read More

ವಾಲ್ಮೀಕಿ ಮಹರ್ಷಿ ರಚನೆಯ ಮಹಾಕಾವ್ಯದಲ್ಲಿ ಮಾನವೀಯ ಹಾಗೂ ಸಾಮಾಜಿಕ ಮೌಲ್ಯಗಳು ಅಡಗಿವೆ-ಶಾಸಕ ಕಟಕದೊಂಡ

ಸಪ್ತಸಾಗರ ವಾರ್ತೆ ವಿಜಯಪುರ, ಅ.8: ರಾಮಾಯಣದ ಮಹಾಕಾವ್ಯದಲ್ಲಿ ಮಾನವೀಯ ಹಾಗೂ ಸಾಮಾಜಿಕ ಮೌಲ್ಯಗಳು ಒಳಗೊಂಡಿದ್ದು ಆ ಜೀವನ ಮೌಲ್ಯಗಳನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರು ಜಗತ್ತಿಗೆ ನೀಡಿದ್ದಾರ ಎಂದು ಶಾಸಕ ವಿಠ್ಠಲ ಕಟಕದೊಂಡ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ವಿಜಯಪುರ ಇವರ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶ್ರೀ…

Read More