ಉಪರಾಷ್ಟ್ರಪತಿ ರಾಜೀನಾಮೆ ವಿವರ ಗೊತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸಪ್ತಸಾಗರ ವಾರ್ತೆ ವಿಜಯಪುರ, ಜು.27ಉಪರಾಷ್ಟ್ರಪತಿ ಜಗದೀಪ ಧನಕರ್ ಅವರ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ. ವಿವರವನ್ನು ಅವರಿಗೆ ಕೇಳಿ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಧನಕರ್ ಅವರು ಯಾವಾಗಲೂ ಸರ್ಕಾರದ ಪರವಾಗಿಯೇ ಇರುತ್ತಿದ್ದರು. ರಾಜೀನಾಮೆ ನೀಡಿರುವ ಕಾರಣವನ್ನು ಅವರೇ ಹೇಳಬೇಕು ಎಂದರು.ರೈತರ ಸಮಸ್ಯೆಗಾಳಾಗಲಿ, ಬಡವರ ಸಮಸ್ಯೆಗಳಾಗಲಿ, ಅಂತರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಮಾತನಾಡಲು ನಮಗೆ ಅವರು ಅವಕಾಶ ನೀಡುತ್ತಿರಲಿಲ್ಲ.ಲೋಕಸಭೆಯಲ್ಲಿ ಬಡವರ ಸಮಸ್ಯೆಗಳ ಬಗ್ಗೆ…

Read More

ಖರ್ಗೆ ಪ್ರಧಾನಿಗೆ ಕ್ಷಮೆ ಯಾಚಿಸಬೇಕು: ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ಜು. 21:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕವಚನ ಪದ ಬಳಕೆ ಮಾಡಿರುವುದು ಅತ್ಯಂತ ಖಂಡನೀಯ. ಕೂಡಲೆ ಖರ್ಗೆಯವರು ಪ್ರಧಾನಿ ಕ್ಷಮೆ ಕೇಳಬೇಕೆಂದು ಸಂಸದ ರಮೇಶ ಜಿಗಜಿಣಗಿ ಅವರು ಒತ್ತಾಯಿಸಿದ್ದಾರೆ.ಇಡೀ ವಿಶ್ವದ ನಾಯಕರೇ ಅತ್ಯಂತ ಗೌರವ ತೋರುವ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕ ವಚನ ಪದ ಪ್ರಯೋಗಿಸಿ ಟೀಕೆ ಮಾಡುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಅವರಿಗೆ ಶೋಭೆ ತರುವುದಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಪತ್ರಿಕಾ ಹೇಳಿಕೆಯಲ್ಲಿ…

Read More