ಬರ ಪರಿಸ್ಥಿತಿ ನಿರ್ವಹಣೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಸಪ್ತಸಾಗರ ವಾರ್ತೆ ಕಲಬುರಗಿ, ಜುಲೈ 7: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ ಅವರು, ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು.ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು.ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ…

Read More

ಭೀಮಾ, ಸೀನಾ ನದಿ ಪ್ರವಾಹ ನಿರ್ವಹಣೆಗೆ ಸಮಿತಿ ರಚನೆ ಅಗತ್ಯ: ಶಾಸಕ ಯಶವಂತರಾಯಗೌಡ

ಸಪ್ತಸಾಗರ ವಾರ್ತೆ ವಿಜಯಪುರ, ಅ. 6 :ಪ್ರತಿವರ್ಷ ಪ್ರವಾಹ ಬಂದಾಗಲೇ ಎಚ್ಚೆತ್ತುಕೊಳ್ಳುವುದಕ್ಕಿಂತ ಪ್ರಭಾವ ನಿರ್ವಹಣೆಗೆ ತುಂಗಭದ್ರಾ ಪ್ರವಾಹ ನಿರ್ವಹಣೆಯನ್ನು ಆಂಧ್ರಪ್ರದೇಶ ಹಾಗೂ ಕರ್ನಾಟಕ ಜಂಟಿಯಾಗಿ ನಿರ್ವಹಣೆ ಮಾಡುತ್ತದೆ. ಅದೇ ಮಾದರಿಯಲ್ಲಿ ಭೀಮಾ, ಸೀನಾ ನದಿ ವಿಚಾರದಲ್ಲೂ ಕರ್ನಾಟಕ ಹಾಗೂ ಮಹಾರಾಷ್ಟ್ರ ಜಂಟಿಯಾಗಿ ಪ್ರವಾಹ ನಿರ್ವಹಣೆ ಸಮಿತಿ ರಚಿಸುವುದು ತೀರಾ ಅಗತ್ಯ ಇದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಅಭಿಪ್ರಾಯ ಪಟ್ಟರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷ ಪ್ರವಾಹ ವೇಳೆಯಲ್ಲಿ ಮಹಾರಾಷ್ಟ್ರ…

Read More