ಮಂಡ್ಯ ಭಾಗದಿಂದಲೇ ಹಿಂದೂ ಧ್ರುವೀಕರಣ ಪ್ರಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14: ಮೈಸೂರು, ಮದ್ದೂರು ಹಾಗೂ ಮಂಡ್ಯದಿಂದಲೇ ಹಿಂದೂ ಧ್ರುವೀಕರಣ ಪ್ರಾರಂಭವಾಗಿದೆ. ಇದಕ್ಕೆ ಸಾವಿರಾರು ಸಂಖ್ಯೆಗಳಲ್ಲಿ ಸೇರಿದ್ದ ಕಾರ್ಯಕರ್ತರೇ ಸಾಕ್ಷಿ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಯದುವಂಶದ ಅರಸರ ಆಳ್ವಿಕೆಯಿಂದ ಸಮೃದ್ಧವಾಗಿರುವ ಆ ಭಾಗದಲ್ಲಿ ಹಿಂದೂ ಆಚರಣೆಗಳಲ್ಲಿ, ಹಬ್ಬಗಳಲ್ಲಿ ಕಲ್ಲು ತೂರುವುದು, ಅಶಾಂತಿ ಸೃಷ್ಟಿಸುವುದು ಕಳೆದ ಎರಡು ವರ್ಷಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಆಳುವ ಸರ್ಕಾರದ ಅಲ್ಪ ಸಂಖ್ಯಾತ ಓಲೈಕೆ ನೀತಿಯೇ ಕಾರಣ ಎಂದು ಬಿಡಿಸಿ ಹೇಳಬೇಕಾಗಿಲ್ಲ.ನಾಲ್ವಡಿ ಕೃಷ್ಣರಾಜ ಒಡೆಯರ್…

Read More

ಮಂಡ್ಯದವರು ಒಳ್ಳೆಯ ಮನಸ್ಸಿನ ಉಪಕಾರ ಸ್ಮರಣೆಯ ಜನ: ಸಿ.ಎಂ ಮೆಚ್ಚುಗೆ

ಸಪ್ತಸಾಗರ ವಾರ್ತೆ, ಮದ್ದೂರು, ಜು. 28: ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ಅಭಿವೃದ್ಧಿ ಕಾರ್ಯಗಳನ್ನು…

Read More