ಎಸ್‌ಐಆರ್ ಪ್ರಕ್ರಿಯೆಶೇ.90 ಮ್ಯಾಪಿಂಗ್ ಪೂರ್ಣ:ಜಿಲ್ಲಾಧಿಕಾರಿ ಡಾ. ಆನಂದ ಹೇಳಿಕೆ

ಸಪ್ತಸಾಗರ ವಾರ್ತೆ,ವಿಜಯಪುರ,ಜೂ.4:ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಶೇ.90ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಹೇಳಿದರು.ನಗರದ ಜಿಲ್ಲಾ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳಾಗದಂತೆ ಪಾರದರ್ಶಕವಾಗಿ ಎಸ್.ಐ.ಆರ್ ಪ್ರಕ್ರಿಯೆ ನಡೆಲಾಗುವುದು. ಅರ್ಹ ಯಾವೊಬ್ಬ ಮತದಾರನೂ ಪಟ್ಟಿಯಿಂದ ಹೊರಗುಳಿಯಬಾರದು. ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು…

Read More