ಮಾ. 15ರಂದು ಒಂದು ದಿನದ ಕಾಂಗ್ರೆಸ್ ಕಾರ್ಯಾಗಾರ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 9:ಮಾ. 15 ರಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವಿಜಯಪುರದಿಂದ ಒಂದು ದಿನದ ಕಾರ್ಯಾಗಾರ ಹಮ್ಮಿಕೊಂಡಿದ್ದು, ಈ ನಿಮಿತ್ತ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರ ನೇತೃತ್ವದಲ್ಲಿ ನಡೆಯಿತು.ಕೆ.ಪಿ. ಸಿ. ಸಿ. ಸಂಯೋಜಕ ಮಹಾಬಳೇಶ್ವರ ಜಿ. ಎಸ್. ಅವರು ಮಾತನಾಡಿ, ನಮ್ಮ ಸರಕಾರ ಅನೇಕ ಯೋಜನೆಗಳನ್ನು ಮಾಡಿ ನುಡಿದಂತೆ ನಡೆದಿದೆ. ಆದರೆ ಇದರ ಕುರಿತು ಯಾವುದೇ ರೀತಿ ಕಟ್ಟಕಡೆಯ ಜನರಿಗೆ ಸರಿಯಾಗಿ ಮಾಹಿತಿ ಪ್ರಚಾರ ಮಾಡುತ್ತಿಲ್ಲ. ಸುಳ್ಳು…

Read More

ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 17 :ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಶ್ರೀಶೈಲ ಮಲ್ಲಯನ ದರ್ಶನಕ್ಕೆ ಪಾದಯಾತ್ರೆ ಪ್ರಾರಂಭಿಸಿದ ಖ್ಯಾತಿಯ ವಿಜಯಪುರ ನಗರದ ಜೋರಾಪುರ ಪೇಠ ಮಲ್ಲಯ್ಯನ ಓಣಿಯ ಶ್ರೀ ಮಲ್ಲಿಕಾರ್ಜುನ ಪಾದಯಾತ್ರೆ ಕಮಿಟಿಯದ್ದು. ಅಂದು 25 ಜನರಿಂದ ಪ್ರಾರಂಭವಾಗಿದ್ದ ಪಾದಯಾತ್ರೆ ಇಂದು 500 ಕ್ಕೂ ಅಧಿಕ ಭಕ್ತರು ಮಾರ್ಚ 3 ರಿಂದ ಮಾ.17 ರ ವರೆಗೆ ಶ್ರೀಶೈಲಕ್ಕೆ ಪಾದಯಾತ್ರೆ ಬೆಳೆಸಲಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಮಿತಿಯ ಮುಖಂಡ ರವೀಂದ್ರ ಸಿದ್ದಯ್ಯ ಕರ್ಪೂರಮಠ, 33ನೇ ವರ್ಷದ ಪಾದಯಾತ್ರೆ…

Read More