ಜೀವನದ ಮೌಲ್ಯ ಕಲಿಸುವ ಪವಿತ್ರ ಸಂಬಂಧವೇ ವಿವಾಹ -ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ವಿವಾಹವು ದೈವಿಕ ಮತ್ತು ಪವಿತ್ರ ಸಂಬಂಧವಾಗಿದ್ದು, ಅದು ಜೀವನದ ಮೌಲ್ಯಗಳನ್ನು ಕಲಿಸುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣದಲ್ಲಿ ‘ಹೇಮರೆಡ್ಡಿ ಮಲ್ಲಮ್ಮಳ ವಿವಾಹ ಮಹೋತ್ಸವ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಾರಂಭ’ ವನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿವಾಹವು ಸಮಾಜದಲ್ಲಿ ಬಹಳ ಮಹತ್ವದ ಸ್ಥಾನ ಪಡೆದಿದೆ. ಇದು ಇಬ್ಬರು ವ್ಯಕ್ತಿಗಳ ನಡುವಿನ…

Read More