ಮದುವೆಗೆ ಹೆಣ್ಣು ಬೇಕೆಂದು ಟವರ್ ಏರಿ ಕುಳಿತ ಭೂಪ !

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 25:ಮದುವೆಗೆ ಹೆಣ್ಣು ಸಿಗದ್ದಕ್ಕೆ ಓರ್ವ ಯುವಕ ಮನ ನೊಂದು ಮೊಬೈಲ್ ಟವರ್ ಏರಿ ಕುಳಿತ ಹೈಡ್ರಾಮಾ ಮಾಡಿದ ಘಟನೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ.ಕೋಟ್ಯಾಳ ಗ್ರಾಮದ ಯುವಕ ಶ್ರೀಶೈಲ ನಾಗಪ್ಪ ರಾಮತೀರ್ಥ ಟವರ್ ಏರಿ ಕುಳಿತು ಎಲ್ಲರ ಗಮನ ಸೆಳೆದ.ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶ್ರೀಶೈಲನ ಮನವೊಲಿಸಿ ಮೊಬೈಲ್ ಟವರ್ ನಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ.ಈ ಯುವಕ ಟವರ್ ಏರಿ ಕುಳಿತಿದ್ದು ಹೊಸದೇನಲ್ಲ. ಈ‌ ಹಿಂದೆ ಮದ್ಯ ಹಾಗೂ ಗುಟಕಾ…

Read More

ಜೀವನದ ಮೌಲ್ಯ ಕಲಿಸುವ ಪವಿತ್ರ ಸಂಬಂಧವೇ ವಿವಾಹ -ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ವಿವಾಹವು ದೈವಿಕ ಮತ್ತು ಪವಿತ್ರ ಸಂಬಂಧವಾಗಿದ್ದು, ಅದು ಜೀವನದ ಮೌಲ್ಯಗಳನ್ನು ಕಲಿಸುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣದಲ್ಲಿ ‘ಹೇಮರೆಡ್ಡಿ ಮಲ್ಲಮ್ಮಳ ವಿವಾಹ ಮಹೋತ್ಸವ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಾರಂಭ’ ವನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿವಾಹವು ಸಮಾಜದಲ್ಲಿ ಬಹಳ ಮಹತ್ವದ ಸ್ಥಾನ ಪಡೆದಿದೆ. ಇದು ಇಬ್ಬರು ವ್ಯಕ್ತಿಗಳ ನಡುವಿನ…

Read More