ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಮಠಕ್ಕೆ ೫೦ ವಸಂತಗಳ ಸಂಭ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 5: ಶ್ರೀ ದಿವಟಗೇರಿ ಗಲ್ಲಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಮಠಕ್ಕೆ ೫೦ ವಸಂತಗಳ ಸಂಭ್ರಮ. ಅದರಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ನೆರವೇರುತ್ತಿವೆ.ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಶ್ರೀಮಠಕ್ಕೆ ಭೇಟಿ ನೀಡಿ ರಾಯರ ಪವಿತ್ರ ವೃಂದಾವನಕ್ಕೆ ಪಂಚಾಮೃತ ಅಭಿಷೇಕ ಮಾಡಿದರು. ನಂತರ ಫಲ-ಪುಷ್ಪಗಳನ್ನು ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಂಸ್ಥಾನ ಪೂಜೆಯನ್ನು ನೆರವೇರಿಸಿದರು. ನಂತರ ಭಕ್ತಾದಿಗಳಿಗೆ ಫಲಮಂತ್ರಾಕ್ಷತೆ ನೀಡಿ ಹರಸಿದರು.ಇದಕ್ಕೂ ಮುನ್ನ ಧರ್ಮ ಬೋಧನೆ ಸಂದೇಶ…

Read More

ನಂಜನಗೂಡು ಮಠದಲ್ಲಿ ಆರಾಧನೆ ಪ್ರಯುಕ್ತ ಆ.೫ರಿಂದ ಪ್ರವಚನ

ಸಪ್ತಸಾಗರ ವಾರ್ತೆ,ವಿಜಯಪುರ,ಆ. 3: ಶ್ರೀ ಗುರುಸಾರ್ವಭೌಮರ ಆರಾಧನಾ ಮಹೋತ್ಸವದ ಪ್ರಯುಕ್ತ ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ ಆ..೫ ರಿಂದ ೯ ರ ವರೆಗೆ ಶ್ರೀ ಗುರುರಾಯರ ಮಹಿಮೆ ಕುರಿತು ಪ್ರವಚನ ಹಮ್ಮಿಕೊಳ್ಳಲಾಗಿದೆ.ಪಂಡಿತ ಡಾ. ಕೃಷ್ಣಾಚಾರ್ಯ ಕಾಖಂಡಕಿ ಅವರು ಪ್ರತಿದಿನ ಸಂಜೆ ೬ ಗಂಟೆಯಿಂದ ೭ ಗಂಟೆ ವರೆಗೆ ಶ್ರೀಮಠದಲ್ಲಿ ಪ್ರವಚನ ಹೇಳಲಿದ್ದಾರೆ.ಸದ್ಭಕ್ತರು ಪ್ರವಚನದ ಲಾಭ ಪಡೆದುಕೊಳ್ಳುವಂತೆ ಶ್ರೀಮಠದ ವಿಚಾರಣಾಕರ್ತಾ ಗೋಪಾಲ ನಾಯಕ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More