ಮೇ. 17ರಿಂದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 14:ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಇದೇ ಮೊದಲ ಬಾರಿಗೆ ನಗರದ ಐತಿಹಾಸಿಕ ಮಣ್ಣಿನಲ್ಲಿ ಯೋನೆಕ್ಸ್‌ ಸನ್‌ ರೈಸ್‌ (Yonex-Sunrise) ಕರ್ನಾಟಕ ರಾಜ್ಯ ಮಟ್ಟದ (U-15 & U-17) ಬ್ಯಾಡ್ಮಿಂಟನ್ ಪಂದ್ಯಾವಳಿ ಮೇ 17 ರಿಂದ 23ರವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಕ್ಕೆಂದೇ ಗುಮ್ಮಟ ನಗರಿ ಸಜ್ಜಾಗುತ್ತಿದೆ.ರಾಜ್ಯದ ವಿವಿಧ ಮೂಲೆಗಳಿಂದ ನೂರಾರು ಉದಯೋನ್ಮುಖ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಮೇ 17 ರಂದು ಬೆಳಿಗ್ಗೆ…

Read More

ಮೇ 8ರಂದು ಬೃಹತ್ ರೈತ ಜನಜಾಗೃತಿ ಸಮಾವೇಶ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 2 :ವಿಜಯಪುರದಲ್ಲಿ ಮೇ. 8ರಂದು ದರಬಾರ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ರೈತ ಜನಜಾಗೃತಿ ಸಮಾವೇಶ ಸಂಘಟಿಸಲಾಗಿದ್ದು, ಆಲಮಟ್ಟಿಯ ಲಾಲ್ ಬಹೂದ್ದೂರ ಶಾಸ್ತ್ರಿ ಆಣೆಕಟ್ಟನ್ನು 519.60 ಮೀಟರದಿಂದ 524.256 ಮೀಟರ್ ಕ್ಕೆ ಎತ್ತರಿಸಿ ಅದಕ್ಕೆ ಬೇಕಾಗುವ ಸಂಪೂರ್ಣ ಭೂ ಪರಿಹಾರ, ಪುನರ್ ವಸತಿ, ಕಲ್ಪಿಸಿ 5 ಜಿಲ್ಲೆಗಳಿಗೆ ಸಮಗ್ರ ನೀರಾವರಿ ಮಾಡುವುದು ಹಾಗೂ ಮುಳವಾಡ ಸೇರಿದಂತೆ ವಿವಿಧ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ಸೇರಿದಂತೆ ಅನೇಕ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ…

Read More