Mb Patil
ನಾಲ್ವರು ವಿದ್ಯಾರ್ಥಿಗಳಿಗೆ ಸಂಶೋಧನೆ ಅನುದಾನ ಮಂಜೂರು
Research grants have been sanctioned for four students.
ಯತ್ನಾಳ ವಿರುದ್ಧ ಸಚಿವ ಎಂ. ಬಿ. ಪಾಟೀಲ ವಾಗ್ಧಾಳಿ
Minister M. B. Patil launches a verbal attack against Yatnal.
ಸಚಿವ ಎಂ.ಬಿ. ಪಾಟೀಲರ ಕಾರ್ಯ ಶ್ಲಾಘನೀಯ: ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು
Minister M.B. Patil’s work is commendable: Dr. Purushottamanandapuri Mahaswamiji
16 ಕಿ.ಮಿ ಓಟದ ಮೂಲಕ ಸಚಿವ ಎಂಬಿಪಿ ಹುಟ್ಟುಹಬ್ಬ ಆಚರಣೆ
ಸಪ್ತ ಸಾಗರ ವಾರ್ತೆ,ವಿಜಯಪುರ, ಅ.7: ವಿಜಯಪುರ ಹೊರವಲಯದ ಮಾನವ ನಿರ್ಮಿತ ಅರಣ್ಯ ಪ್ರದೇಶದಲ್ಲಿ 16 ಕಿ.ಮೀ ಓಡುವ ಮೂಲಕ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು ಸಚಿವ ಎಂ.ಬಿ.ಪಾಟೀಲ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.ಇಂದು ಬೆಳಗ್ಗೆ 6 ಗಂಟೆಗೆ ಬಿ.ಎಂ. ಪಾಟೀಲ ವೃತ್ತದಿಂದ ಓಟ ಆರಂಭಿಸಿದ ಸದಸ್ಯರು, ಸೋಲಾಪುರ, ಅರಕೇರಿ ರಸ್ತೆ ಮೂಲಕ ಭೂತನಾಳ ಕೆರೆ ಪರಿಸರದಲ್ಲಿ, ಕರಾಡ ದೊಡ್ಡಿ ಅರಣ್ಯದಲ್ಲಿ ಓಡುತ್ತ, ಬಿ.ಎಂ.ಪಾಟೀಲ ವೃತ್ತಕ್ಕೆ ಮರಳಿದರು. ಒಟ್ಟು 16 ಕಿ.ಮೀ ಓಟದಲ್ಲಿ 15 ಕ್ಕೂ ಹೆಚ್ಚು…
ಸಚಿವ ಎಂ.ಬಿ. ಪಾಟೀಲ ಜನ್ಮದಿನ ನಿಮಿತ್ತ ಬೃಹತ್ ಉಚಿತ ಆರೋಗ್ಯ ಶಿಬಿರ
ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಅಕ್ಟೋಬರ್ 7ರಂದು ಮಂಗಳವಾರ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರಗಳನ್ನು ಆಯೋಜಿಸಲಾಗಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ತಿಕೋಟಾ, ಬಬಲೇಶ್ವರ, ದೇವರ ಗೆಣ್ಣೂರ ಮತ್ತು ಬಸವನ…
ಬಿಜೆಪಿಯವರು ಟ್ರೈನ್ ಹೋದ ಮೇಲೆ ಟಿಕೆಟ್ ತಗೆಯಲು ಬಂದಿದ್ದಾರೆ- ಸಚಿವ ಎಂ.ಬಿ. ಪಾಟೀಲ ವ್ಯಂಗ್ಯ
ಸಪ್ತ ಸಾಗರ ವಾರ್ತೆ ವಿಜಯಪುರ, ಅ. 3:ಬಿಜೆಪಿಯವರು ಟ್ರೈನ್ ಹೋದ ಮೇಲೆ ಟಿಕೆಟ್ ತೆಗೆಯಲು ಬಂದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ್ ವ್ಯಂಗ್ಯವಾಡಿದ್ದಾರೆ.ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಭೀಮಾನದಿ ಪ್ರವಾಹ ಸಂಬಂಧ ಬಿಜೆಪಿ ನಿಯೋಗ ವೀಕ್ಷಣೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಬಿಜೆಪಿಗೆ ಅವರು ಮೇಲಿನಂತೆ ಟಾಂಗ್ ನೀಡಿದರು.ಪ್ರವಾಹ ಕುರಿತು ಸಿಎಂ ಹಾಗೂ ನಾವು ವೈಮಾನಿಕ ಸಮೀಕ್ಷೆ ಮಾಡಿದ ಬಳಿಕ ತುರ್ತಾಗಿ ಹೆಕ್ಟೇರ್ ಗೆ 17000 ರೂಪಾಯಿ ಪರಿಹಾರ ಘೋಷಣೆ ಮಾಡಿದ್ದೇವೆ. ಕೇಂದ್ರದ 14…
ಅತಿವೃಷ್ಟಿ ಹಾಗೂ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಹೆಚ್ಚಳಕ್ಕೆ ಸಿಎಂ ಜೊತೆಗೆ ಚರ್ಚೆ: ಸಚಿವ ಎಂ. ಬಿ. ಪಾಟೀಲ
ಸಪ್ತಸಾಗರ ವಾರ್ತೆ ವಿಜಯಪುರ, ಸೆ.29 : ಅತಿವೃಷ್ಟಿ ಹಾಗೂ ಪ್ರವಾಹ ಸಂತ್ರಸ್ತರಿಗೆ ಪ್ರಸ್ತುತ ೫ ಸಾವಿರ ರೂ. ತುರ್ತು ಪರಿಹಾರದ ಜೊತೆಗೆ ಇನ್ನೂ ಹೆಚ್ಚುವರಿಯಾಗಿ ಪರಿಹಾರ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕ್ರಮಗಳ ಕುರಿತು ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ ಅವರು, ಪ್ರವಾಹ ಪರಿಸ್ಥಿತಿ ವೇಳೆ ತುರ್ತು ಪರಿಹಾರ ರೂಪವಾಗಿ…
ಯುಕೆಪಿ 3ನೇ ಹಂತದ ಅನುಷ್ಠಾನಕ್ಕೆ ಸಮರ್ಪಕ ಪರಿಹಾರ ನಿಗದಿ ಅನುಕೂಲ: ಸಚಿವ ಎಂ.ಬಿ. ಪಾಟೀಲ
ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 23:ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರಕಾರ ಒಪ್ಪಿಗೆ ಸೂತ್ರದಡಿ ಸಮರ್ಪಕ ಪರಿಹಾರ ಘೋಷಣೆ ಮಾಡಿದ್ದು, ಇದರಿಂದ ಆಲಮಟ್ಟಿ ಜಲಾಷಯದ ಎತ್ತರವನ್ನು ಹೆಚ್ಚಿಸಿ ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತೀತರ ಜಿಲ್ಲೆಗಳ ಬಾಕಿ ಭೂಮಿಗೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ದೇವರ ಗಣ್ಣೂರಿನಲ್ಲಿ ಕೃಷ್ಣ ಮೇಲ್ದಂಡೆ ಹಂತ-3ರ ಯೋಜನಾ ಸಂತ್ರಸ್ತರಿಗೆ…
ವಿದ್ಯುತ್ ಅವಘಡಕ್ಕೆ ಇಬ್ಬರ ಸಾವು: ಕುಟುಂಬದ ಸದಸ್ಯರಿಗೆ ತಲಾ 5 ಲಕ್ಷ ಚೆಕ್ ವಿತರಣೆ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 22: ಹೊಲದಲ್ಲಿ ಬೆಳೆಗಳಿಗೆ ನೀರುಣಿಸಲು ತೆರಳಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವಿಗೀಡಾದ ಇಬ್ಬರು ಸಹೋದರರ ಕುಟುಂಬಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸರಕಾರದ ವತಿಯಿಂದ ತಲಾ ರೂ. 5 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.ತಿಕೋಟಾ ತಾಲೂಕಿನ ಬಾಬಾನಗರದ ರೈತ ಕುಟುಂಬದ ರೈತ ಸಹೋದರರಾದ ರಾಜು ವಿಜಾಪುರ ಮತ್ತು ಶ್ರೀಕಾಂತ ವಿಜಾಪುರ ಅವರುಗಳು ಕಳೆದ ವರ್ಷ ತಮ್ಮ ಹೊಲದಲ್ಲಿ ಬೆಳೆಗಳಿಗೆ ನೀರುಣಿಸಲು ಹೋಗಿದ್ದಾಗ ಅಚಾನಕ್…


