ನಮ್ಮ ಸಿಎಂ ಗಟ್ಟಿಯಾಗಿದ್ದಾರೆ- ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ನಮ್ಮ ಸಿಎಂ ಬಹಳ ಗಟ್ಟಿಯಾಗಿದ್ದಾರೆ.ಅವರು ಯಾವಗಲೂ ಎಂದೂ ಅಸಹಾಯಕರಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಭಾನುವಾರ ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು, ಸಿಎಂ ಅಸಹಾಯಕರಾಗಿದ್ದಾರೆ ಎಂದುಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ ಮಾತನಾಡಿದರು.ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೆ ಕ್ರಮ ಆಗುತ್ತದೆ. ನಾನು ಸಹ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೂ ನಮ್ಮ ಮೇಲೆ ಕೂಡ ಕ್ರಮವಾಗುತ್ತದೆ. ಪಕ್ಷದ ಶಿಸ್ತು ಎಲ್ಲರಿಗೂ ಅನ್ವಯಿಸುತ್ತದೆಎಲ್ಲರೂ ಪಕ್ಷದ ನಿಯಮಗಳನ್ನು…

Read More

ಯುಕೆಪಿ ಸಂತ್ರಸ್ತರ ನೆರವಿಗೆ ಲೋಕ ಅದಾಲತ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19: ಕೃಷ್ಣ ಮೇಲ್ದಂಡೆ ಯೋಜನೆ ಭೂ ಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರಿಗೆ ನೆರವಾಗಲು ಏಪ್ರಿಲ್ ನಿಂದ ಜುಲೈ 2026ರ ವರೆಗೆ ಲೋಕ ಅದಾಲತ್ ನಡೆದಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಕಾನೂನು‌ ಸೇವಾ ಪ್ರಾಧಿಕಾರ ಈ ಲೋಕ ಅದಾಲತ ಆಯೋಜಿಸಿದೆ. ಭೂಸ್ವಾಧೀನ ಪ್ರಕ್ರಿಯೆ ಪ್ರಶ್ನಿಸಿ ಮತ್ತು ಹೆಚ್ಚಿನ ಪರಿಹಾರಕ್ಕಾಗಿ ನ್ಯಾಯಾಲಯದ…

Read More

ರಾಜ್ಯಪಾಲರು ಬಿಜೆಪಿ ಎಜೆಂಟ್: ಸಚಿವ ಎಂ. ಬಿ. ಪಾಟೀಲ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 25 :ಕರ್ನಾಟಕ ರಾಜ್ಯಪಾಲರು ಕೇಂದ್ರ ಸರ್ಕಾರದ ಎಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಆರೋಪಿಸಿದ್ದಾರೆ.ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯಪಾಲರು ಸರ್ಕಾರದ ಧ್ವನಿ, ಸರ್ಕಾರ ಏನು ಕೊಡುತ್ತದೆ. ಅದನ್ನು ಓದುತ್ತಾರೆ. ಇದೇ ರಾಜ್ಯಪಾಲರು ಹಿಂದೆ ಓದಿಲ್ಲವಾ? ಎಂದು ಸಚಿವ ಎಂ. ಬಿ. ಪಾಟೀಲ ಅವರು ರಾಜ್ಯಪಾಲರ ನಡೆಯನ್ನು ಪ್ರಶ್ನೆ ಮಾಡಿದ್ದಾರೆ.ವಿಧಾನಸೌಧದಲ್ಲಿ ನಡೆಯುತ್ತಿರುವ ವಿಶೇಷ ಸದನ ನಡೆಯುವ ವೇಳೆ ಕೇಂದ್ರ ಸರ್ಕಾರದ ವಿರುದ್ದ ಟೀಕೆ…

Read More

ಶಾಮನೂರ ನಿಧನಕ್ಕೆ ಸಚಿವ ಎಂ. ಬಿ. ಪಾಟೀಲ ಕಂಬನಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14: ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸಂತಾಪ ಸೂಚಿಸಿದ್ದಾರೆ.ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರ ಸೇವೆ, ಸಂಘಟನೆಗೆ ನೀಡಿದ ನಾಯಕತ್ವ ಮತ್ತು…

Read More

ಜನಾರ್ಧನ ರೆಡ್ಡಿ ವಿರುದ್ದ ಸಚಿವ ಎಂ.ಬಿ. ಪಾಟೀಲ ವಾಗ್ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6:ಮಾಜಿ ಸಚಿವ ಜನಾರ್ಧನ ರೆಡ್ಡಿ ವಿರುದ್ಧ ಸಚಿವ ಎಂ.ಬಿ.ಪಾಟೀಲ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜರ್ನಾಧನ ರೆಡ್ಡಿನನ್ನ ಬಗ್ಗೆ ಮಾತನಾಡಿದ್ದಾರೆ. ಅದು ಗೊತ್ತಿದೆ. ಆದರೆ ನಾನು ಮಾತನಾಡಿದರೆ ಬಹಳ ದೊಡ್ಡದಾಗುತ್ತದೆ. ರೆಡ್ಡಿ ಇತಿಹಾಸ ಇಡೀ ಜಗತ್ತಿಗೆ ಗೊತ್ತಿದೆ ಎಂದು ಸಚಿವ ಎಂಬಿಪಿ ಹರಿ ಹಾಯ್ದರು.ಇಂತಹ ಲೂಟಿಕೋರ, ದರೋಡೆಕೋರ.ಹೂ ಇಜ್ ಜನಾರ್ಧನ ರೆಡ್ಡಿ ಎಂದು ಖಾರವಾಗಿ ಪ್ರಶ್ನಿಸಿದರು.ಈ ಸಲ ಜನಾರ್ಧನ ರೆಡ್ಡಿ ಸೋಲುತ್ತಾರೆ.ಹೋದ ಸಲ ಸುಮ್ಮನೆ ಗೆದ್ದರು.ಇವರು…

Read More

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಗ್ರಾಮ ಪಂಚಾಯಿತಿಗಳು ದೇವಾಲಯಗಳಿದ್ದಂತೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಲ್ಲಿಗೆ ಬರುವ ಜನರ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಸ್ಪಂದಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ! ಅಮೃತ ಗ್ರಾಮ ಪಂಚಾಯತ ನೂತನ ಕಚೇರಿಯ ಕಟ್ಟಡ ಹಾಗೂ ಗೋದಾಮು ಉದ್ಘಾಟನೆ ನೆರವೇರಿಸಿ…

Read More

ಸಾರವಾಡ ಗ್ರಾಮಕ್ಕೆ ನೂತನ ಎರಡು ಬಸ್ಸುಗಳ ಕಾರ್ಯಾರಂಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27: ಬಬಲೇಶ್ವರ- ವಿಜಯಪುರ ಮತ್ತು ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಮಂಗಳವಾರದಿಂದ ಪ್ರಾರಂಭವಾಗಿದೆ.ಸಾರವಾಡ ಗ್ರಾಮಸ್ಥರ ಬೇಡಿಕೆ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೀ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಈ ಬಸ್ ಸೇವೆ ಪ್ರಾರಂಭಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ‌ ಈ ಬಸ್ ಸೇವೆ ಪ್ರಾರಂಭಿಸಿದೆ.ಮಂಗಳವಾರ ಬಬಲೇಶ್ವರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಳೆ…

Read More

ಮಳೆ ಸಂತ್ರಸ್ತರಿಗೆ ಸಚಿವ ಎಂ.ಬಿ. ಪಾಟೀಲ್ ವೈಯಕ್ತಿಕ ನೆರವು

ಸಪ್ತಸಾಗರ ವಾರ್ತೆ ವಿಜಯಪುರ, ಆ. 20: ಮಳೆಯಿಂದ ನಷ್ಟ ಅನುಭವಿಸಿದ ನಗರದ ಎರಡು ಕುಟುಂಬಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ಸಾರೆ.ವಿಜಯಪುರ ನಗರದಲ್ಲಿ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಸಚಿವರು ಆಗಷ್ಟ 15ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಂದು ರಾಮನಗರ ಬಳಿಯ ನೆಹರು‌ ನಗರ ನಿವಾಸಿ‌ ಅಚ್ಯುತ್ ಆಚಾರ ಪುರೋಹಿತ ಮತ್ತು ರಾಜಾಜಿನಗರದ ನಿವಾಸಿ ಜಾಫರ್ ಅಹ್ಮದ್ ಇನಾಮದಾರ ಅವರ ಕುಟುಂಬಕ್ಕೆ ತಲಾ…

Read More

ಬೂದಿಹಾಳ- ಪೀರಾಪುರ ಯೋಜನೆ ಕಾಮಗಾರಿಗೆ ಆಗ್ರಹಿಸಿ ಕೈಗೊಂಡ ರೈತರ ಧರಣಿ ಅಂತ್ಯ

ಸಪ್ತಸಾಗರ ವಾರ್ತೆ ವಿಜಯಪುರ, ಜು. 20:ಬೂದಿಹಾಳ – ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ.‌ ಪಾಟೀಲ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ರೈತರು ಕಳೆದ 9 ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ.ರವಿವಾರ ಸಚಿವರು ಕೊಡಗಾನೂರಿನ ಬಳಿ ಧರಣಿ ನಿರತ ರೈತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಈ ಸಂದರ್ಭ ಕೆ.ಬಿ.ಜೆ.ಎನ್.ಎಲ್…

Read More