ವಿಮಾನ ನಿಲ್ದಾಣದ ಶ್ರೇಯಸ್ಸು ಬಿಎಸ್‌ವೈಗೆ ಸಲ್ಲಬೇಕು: ಗುರುಲಿಂಗಪ್ಪ ಅಂಗಡಿ

ಎಂ.ಬಿ. ಪಾಟೀಲರು ಶ್ರೇಯಸ್ಸು ಪಡೆದುಕೊಳ್ಳುವುದು ಸರಿಯಲ್ಲ ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣದ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭಗೀರಥ ಪ್ರಯತ್ನವಿದ್ದು, ಸಚಿವ ಡಾ. ಎಂ.ಬಿ. ಪಾಟೀಲರ ಪಾತ್ರ ಅಷ್ಟಾಗಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆರೋಪಿಸಿದರು.ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, 723 ಎಕರೆ ಭೂಸ್ವಾಧೀನ ಸೇರಿದಂತೆ ಯೋಜನೆಗೆ ಅಗತ್ಯವಾದ…

Read More

ವಿಜಯಪುರದಲ್ಲಿ ತಾರಕಕ್ಕೇರಿದ ಸಚಿವ ಲಾಬಿ

ಎಂ.ಬಿ. ಪಾಟೀಲ್ ಬಳಿಕ ಮತ್ತೊಬ್ಬರಿಗೆ ಸಚಿವಗಿರಿಯ ಭಾಗ್ಯ? ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಸಿ. ಎಸ್. ನಾಡಗೌಡ ನಡುವೆ ತೀವ್ರ ಪೈಪೋಟಿ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ಬೆಂಗಳೂರು/ವಿಜಯಪುರ, ಜು. 31:ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ತೆರೆಮರೆಯ ಚಟುವಟಿಕೆಗಳು ಚುರುಕುಗೊಂಡಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದಿರುವ ಸವಾಲು ಕೇವಲ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡುವುದಲ್ಲ; ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವುದು, ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನ ಕಾಯ್ದುಕೊಳ್ಳುವುದು,…

Read More

ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟ ಕಾಮನ್ ಮಿನಿಮಮ್ ಪ್ರೋಗ್ರಾಂ ಅಡಿಯಲ್ಲಿ ಮುನ್ನಡೆಯುವುದು ಅಗತ್ಯ:ಎಂಬಿಪಿ

ಸಪ್ತಸಾಗರ ವಾರ್ತೆ,ದಾವಣಗೆರೆ, ಎ. 4: ಮೀಸಲಾತಿ ಸೌಲಭ್ಯಗಳಿಂದ ಲಿಂಗಾಯತ ಬಡಮಕ್ಕಳು ವಂಚಿತರಾಗಿದ್ದು, ಸಾಮಾನ್ಯ ಲಿಂಗಾಯತರಿಗೆ ಸರ್ಕಾರದ ಎಲ್ಲ ಸೌಲಭ್ಯಗಳು ದೊರೆಯುವ ನಿಟ್ಟಿನಲ್ಲಿ ವಿರಕ್ತ ಮಠಾಧೀಶರು ಮತ್ತು ಪಂಚಪೀಠಾಧೀಶರರು ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟ ಕಾಮನ್ ಮಿನಿಮಮ್ ಪ್ರೋಗ್ರಾಂ ರೀತಿಯಲ್ಲಿ ಸಮಾಜದ ಒಕ್ಕೂಟ್ಟು ಮತ್ತು ಏಳ್ಗಿಗಾಗಿ ಅದರನಗುಣವಾಗಿ ಮುನ್ನಡೆಯುವ ಅಗತ್ಯತೆ ಇದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ದಾವಣಗೆರೆ ದೊಡ್ಡಪೇಟೆ ವಿರಕ್ತಮಠದಲ್ಲಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆದ ಅಖಿಲಭಾರತ ವೀರಶೈವ…

Read More

ಜ.14ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ,ಜ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಜ.14ರಂದು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 9-30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆಗೆ ಚಾಲನೆ ನಡೆಯಲಿದ್ದು, ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸುವರು.ಜವಳಿ,ಕಬ್ಬು ಅಭಿವೃದ್ಧಿ ಮತ್ತು…

Read More

16 ಕಿ.ಮಿ ಓಟದ ಮೂಲಕ ಸಚಿವ ಎಂಬಿಪಿ ಹುಟ್ಟುಹಬ್ಬ ಆಚರಣೆ

ಸಪ್ತ ಸಾಗರ ವಾರ್ತೆ,ವಿಜಯಪುರ, ಅ.7: ವಿಜಯಪುರ ಹೊರವಲಯದ ಮಾನವ ನಿರ್ಮಿತ ಅರಣ್ಯ ಪ್ರದೇಶದಲ್ಲಿ 16 ಕಿ.ಮೀ ಓಡುವ ಮೂಲಕ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು ಸಚಿವ ಎಂ.ಬಿ.ಪಾಟೀಲ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.ಇಂದು ಬೆಳಗ್ಗೆ 6 ಗಂಟೆಗೆ ಬಿ.ಎಂ. ಪಾಟೀಲ ವೃತ್ತದಿಂದ ಓಟ ಆರಂಭಿಸಿದ ಸದಸ್ಯರು, ಸೋಲಾಪುರ, ಅರಕೇರಿ ರಸ್ತೆ ಮೂಲಕ ಭೂತನಾಳ ಕೆರೆ ಪರಿಸರದಲ್ಲಿ, ಕರಾಡ ದೊಡ್ಡಿ ಅರಣ್ಯದಲ್ಲಿ ಓಡುತ್ತ, ಬಿ.ಎಂ.ಪಾಟೀಲ ವೃತ್ತಕ್ಕೆ ಮರಳಿದರು. ಒಟ್ಟು 16 ಕಿ.ಮೀ ಓಟದಲ್ಲಿ 15 ಕ್ಕೂ ಹೆಚ್ಚು…

Read More

ಸಚಿವ ಎಂ.ಬಿ. ಪಾಟೀಲ ಜನ್ಮದಿನ ನಿಮಿತ್ತ ಬೃಹತ್ ಉಚಿತ ಆರೋಗ್ಯ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಅಕ್ಟೋಬರ್ 7ರಂದು ಮಂಗಳವಾರ ಜಿಲ್ಲೆಯ ನಾಲ್ಕು ಕಡೆಗಳಲ್ಲಿ‌ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರಗಳನ್ನು ಆಯೋಜಿಸಲಾಗಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ತಿಕೋಟಾ, ಬಬಲೇಶ್ವರ, ದೇವರ ಗೆಣ್ಣೂರ ಮತ್ತು ಬಸವನ‌…

Read More