ಸಚಿವ ಎಂಬಿಪಿ ಸಾಧನೆಯನ್ನು ಪ್ರತ್ಯಕ್ಷವಾಗಿ ದರ್ಶನ ಮಾಡಿಸುತ್ತೇವೆ-ಗಣಿಹಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16 :ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವ ಡಾ.ಎಂ.ಬಿ. ಪಾಟೀಲರಿಗೆ ನೀಡಿರುವ ಪಂಥಾಹ್ವಾನವನ್ನು ಸ್ವೀಕರಿಸಿದ್ದು, ನಾವೇ ದಾಖಲೆ ಸಮೇತ, ಆಧಾರ ಸಹಿತವಾಗಿ ಸಚಿವ ಡಾ.ಎಂ.ಬಿ. ಪಾಟೀಲರು ನೀರಾವರಿಗೆ ನೀಡಿದ ಕೊಡುಗೆಯನ್ನು ವಿವರಿಸುತ್ತೇವೆ, ಬಿಜೆಪಿ ನಾಯಕರೇ ವೇದಿಕೆ ಸಿದ್ದಪಡಿಸಲಿ, ಕೇವಲ‌ ಕಾಗದ ಅಷ್ಟೇ ಅಲ್ಲ ನೀರಾವರಿ ಆಗಿರುವ ಸ್ಥಳಕ್ಕೆ ಕರೆದುಕೊಂಡು ಹೋಗಿ ಅವರನ್ನು ತೋರಿಸುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆರೆ ತುಂಬುವ ಯೋಜನೆ ಸಚಿವ ಡಾ.ಎಂ.ಬಿ. ಪಾಟೀಲರ…

Read More