ಕ್ರೀಡಾ ಚಟುವಟಿಕೆಗಳಿಂದ ಜಿಲ್ಲೆಗೆ ಹೊಸ ಔಟ್‌ಲುಕ್:ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 17:ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವನ್ನು ವಿಜಯಪುರದಲ್ಲಿ ಆಯೋಜಿಸುವ ಮೂಲಕ ಈ ಬೃಹತ್ ಕ್ರೀಡಾಕೂಟವು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಆಯೋಜನೆಗೊಂಡಿದ್ದು, ವಿಜಯಪುರ ನಗರಕ್ಕೆ ಹೊಸ ಔಟ್‌ಲುಕ್ ನೀಡಿದೆ ಎಂದು ಬೃಹತ್ ಮತ್ತು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಭಾನುವಾರ ನಗರದಲ್ಲಿ ಆರಂಭವಾದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ರಾಜ್ಯ ಮಟ್ಟದ ಪಂದ್ಯಾಟಗಳನ್ನು…

Read More

ಸಚಿವ ಎಂಬಿಪಿ ಸಾಧನೆಯನ್ನು ಪ್ರತ್ಯಕ್ಷವಾಗಿ ದರ್ಶನ ಮಾಡಿಸುತ್ತೇವೆ-ಗಣಿಹಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16 :ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವ ಡಾ.ಎಂ.ಬಿ. ಪಾಟೀಲರಿಗೆ ನೀಡಿರುವ ಪಂಥಾಹ್ವಾನವನ್ನು ಸ್ವೀಕರಿಸಿದ್ದು, ನಾವೇ ದಾಖಲೆ ಸಮೇತ, ಆಧಾರ ಸಹಿತವಾಗಿ ಸಚಿವ ಡಾ.ಎಂ.ಬಿ. ಪಾಟೀಲರು ನೀರಾವರಿಗೆ ನೀಡಿದ ಕೊಡುಗೆಯನ್ನು ವಿವರಿಸುತ್ತೇವೆ, ಬಿಜೆಪಿ ನಾಯಕರೇ ವೇದಿಕೆ ಸಿದ್ದಪಡಿಸಲಿ, ಕೇವಲ‌ ಕಾಗದ ಅಷ್ಟೇ ಅಲ್ಲ ನೀರಾವರಿ ಆಗಿರುವ ಸ್ಥಳಕ್ಕೆ ಕರೆದುಕೊಂಡು ಹೋಗಿ ಅವರನ್ನು ತೋರಿಸುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆರೆ ತುಂಬುವ ಯೋಜನೆ ಸಚಿವ ಡಾ.ಎಂ.ಬಿ. ಪಾಟೀಲರ…

Read More