ಜಿಲ್ಲೆಯಲ್ಲಿ ಅಪಘಾತ ತಡೆಗೆ ಮುನ್ನೆಚ್ಚರಿಕಾ-ಸುರಕ್ಷತಾ ಕ್ರಮ ಕೈಗೊಳ್ಳಿ-ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.31: ಜಿಲ್ಲೆಯಲ್ಲಿ ಅಪಘಾತ ತಡೆಗೆ ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಅಪಘಾತ ತಡೆಯಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಸ್ತೆ ಅಪಘಾತ ತಡೆಗೆ ರಾಷ್ಟ್ರೀಯ ಹೆದ್ದಾರಿ, ಜಿಲ್ಲಾ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಮುಖ್ಯ ರಸ್ತೆ ಸೇರಿದಂತೆ ಅಪಘಾತ ವಲಯಗಳಲ್ಲಿ ಅಪಘಾತ ಪ್ರಮಾಣ ತಗ್ಗಿಸಲು ಸಂಬಂಧಿಸಿದ…

Read More

ಮಕ್ಕಳ ಸರ್ವಾರ್ಗೀಣ ಅಭಿವೃದ್ದಿಗೆ ಕ್ರಮ ವಹಿಸಲು ಶಶಿಧರ ಕೋಸಂಬೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.6: ಮಕ್ಕಳ ಸರ್ವಾಂಗಿಣ ವ್ಯಕ್ತಿತ್ವದ ಬೆಳವಣಿಗೆಗಾಗಿ ಶಿಕ್ಷಣ ಇಲಾಖೆಯೊಂದಿಗೆ ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಮಕ್ಕಳಿಗೆ ದೊರಬೇಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಹೇಳಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತ…

Read More

ವಿಕಲಚೇತನರಿಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ-ಜಿಲ್ಲಾಧಿಕಾರಿ ಡಾ. ಆನಂದ.ಕೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.3: ಸರ್ಕಾರಿ ಕಚೇರಿಗಳು ಸಾರ್ವಜನಿಕ ಕಟ್ಟಡಗಳಲ್ಲಿ ವಿಶೇಷಚೇತನರಿಗೆ ಪ್ರಥಮಾದ್ಯತೆ ಮೇರೆಗೆ ಮೂಲಭೂತ ಸೌಕರ್ಯಗಳು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಥಳೀಯ…

Read More