ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಆಸಂಗಿಯವರಿಗೆ ಸನ್ಮಾನ
ಸಪ್ತಸಾಗರ ವಾರ್ತೆ ವಿಜಯಪುರ, ಮಾ. 16:ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ರುದ್ರಪ್ಪ ಆಸಂಗಿ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಹಾಗೂ ಪ್ರಕಾಶಕರ ಸಂಘ ಬೆಂಗಳೂರು ವತಿಯಿಂದ ಸೋಮವಾರ ವಿಜಯಪುರದಲ್ಲಿ ಸನ್ಮಾನಿಸಲಾಯಿತು.ಸಂಘದ ರಾಜ್ಯಾಧ್ಯಕ್ಷ ಡಾ. ಮೆಹಬೂಬ ಮಾಲಬಾವಡಿ ಹಾಗೂ ಪದಾಧಿಕಾರಿಗಳು ಸಂಘದ ಕಚೇರಿಯಲ್ಲಿ ಆಸಂಗಿಯವರಿಗೆ ಸನ್ಮಾನಿಸಿದರು.ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಾ. ಮೆಹಬೂಬ ಮಾಲಬಾವಡಿ ಅವರು ಮಾತನಾಡಿ, ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು ಕನ್ನಡಪ್ರಭ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ಕರ್ನಾಟಕ…


