ಏ. 4ರಂದು ವೈದ್ಯಕೀಯ ಕಾರ್ಯಾಗಾರ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 1: ನಗರದ ಪ್ರತಿಷ್ಠಿತ ಬಿ.ಎಲ್‌.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಕಿವಿ, ಮೂಗು, ಗಂಟಲು ವಿಭಾಗದಿಂದ ಅಲರ್ಜಿ ಕ್ಷೇತ್ರದ ಹೊಸ ಒಳನೋಟಗಳು ಕುರಿತು ನಿರಂತರ ವೈದ್ಯಕೀಯ ಶಿಕ್ಷಣ(CME) ಮತ್ತು ಕಾರ್ಯಾಗಾರ ಏಪ್ರಿಲ್ 4 ರಂದು ಶನಿವಾರ ನಡೆಯಲಿದೆ.ಬಿ.ಎಲ್‌.ಡಿ.ಇ ಆಸ್ಪತ್ರೆಯ ಟ್ರಾಮಾ ಸೆಂಟರ್‌ನ 2ನೇ ಮಹಡಿಯ ಮಿನಿ ಆಡಿಟೋರಿಯಂನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಖ್ಯಾತ ಅಲರ್ಜಿ ತಜ್ಞೆ ಡಾ. ಗಾಯತ್ರಿ…

Read More

ವೈದ್ಯಕೀಯ ವೃತ್ತಿಯಲ್ಲಿ ಪ್ರಾಕ್ಟೀಸ್ ಮಾಡಲು ನ್ಯಾಯ ಸಮ್ಮತ ಅಂಶಗಳ ಕಡೆಗೆ ಗಮನವಿರಲಿ:ಡಾ. ಅರುಣ ಇನಾಮದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ವೈದ್ಯಕೀಯ ವೃತ್ತಿಯಲ್ಲಿ ಪ್ರ್ಯಾಕ್ಟಿಸ್ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಚಂ. ಇನಾಮದಾರ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣೆ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾದ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಸಂಬಂಧಿಸಿದ ಕಾನೂನು ವಿಷಯದ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೋಂಡು ಮಾತನಾಡಿದರು.ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತವಾಗಿ ಪ್ರಾಕ್ಟೀಸ ಮಾಡಲು ಐದು ಪ್ರಮುಖ ನ್ಯಾಯಾಂಗ ಕೇಸುಗಳನ್ನು…

Read More

ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗಳು ನಿರಂತರವಾಗಿರಬೇಕು-ಡಾ. ಎಂ. ಕೆ. ರಮೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 19: ದೇಶದಲ್ಲಿ ವೈದ್ಯಕೀಯ ಸೇವೆ ಹೊಸ ಮಜಲನ್ನು ತಲುಪಿದ್ದು, ರೋಗಗಳಿಗೆ ಗುಣಮಟ್ಟದ ಸೇವೆ ತಲುಪಿಸಲು ಅತ್ಯಾಧುನಿಕ ತಂತ್ರಜ್ಞಾನ ಸದ್ಬಳಕೆಯಾಗುತ್ತಿದೆ ಎಂದು ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ ಹೇಳಿದ್ದಾರೆ.ಶುಕ್ರವಾರ ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಅವರು ಘಟಿಕೋತ್ಸವ ಭಾಷಣ ಮಾಡಿದರು.ಒಂದು ಕಾಲದಲ್ಲಿ ಬರಕ್ಕೆ ಹೆಸರಾಗಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಮಲೆನಾಡಿನ ಅನುಭವವಾಗುತ್ತಿದೆ….

Read More

ವಿಜಯಪುರದಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ಮಧುಮೇಹ ವೈದ್ಯಕೀಯ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 13:ನಗರದ ಖಾಸಗಿ ಹೊಟೇಲ್ ನಲ್ಲಿ ಎರಡು ದಿನದ ರಾಷ್ಟ್ರೀಯ ಮಟ್ಟದ ಡೈಕಾನ್ ಮಧುಮೇಹ ವೈದ್ಯಕೀಯ ಸಮ್ಮೇಳನ ಯಶಸ್ವಿಯಾಗಿ ನೆರವೇರಿತು.ಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆ ಮತ್ತು ಸಂಶೋದನೆ ಕೇಂದ್ರದ ನೇತೃತ್ವದಲ್ಲಿ ಶ್ರೀ ತುಳಸಿಗಿರೀಶ ಫೌಂಡೇಶನ್, ಬಿ.ಎಲ್.ಡಿ ವಿಶ್ವವಿದ್ಯಾಲಯ, ಎ.ಸಿ.ಪಿ ಇಂಡಿಯಾ ಚಾಪ್ಟರ್, ರಾಜ್ಯ ಮಧುಮೇಹ ಸಂಶೋಧನಾ ಕೇಂದ್ರ (RSSDI) ಹಾಗೂ ವಿಜಯಪುರದ ಭಾರತೀಯ ವೈದ್ಯಕೀಯ ಸಂಘದ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಮಧುಮೇಹ ವೈದ್ಯಕೀಯ ಸಮ್ಮೇಳನದಲ್ಲಿ‌(ಡೈಕಾನ್) ಭಾರತದ ವಿವಿಧ ಕಡೆಯಿಂದ ಹಾಗೂ ಕರ್ನಾಟಕದ ವಿವಿಧ…

Read More