ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಮಾಲೋಚನೆ ಸಭೆ
A consultation meeting on the problems of sugarcane farmers.
A consultation meeting on the problems of sugarcane farmers.
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18:ತಾಲೂಕಿನ ಶಿವಣಗಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಗುರುವಾರ ಸಂಘದ ಕಚೇರಿ ಸಭಾಂಗಣದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ಯುನುಸ್ ಕರ್ನಾಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ಸಹಕಾರಿ ವರ್ಷದ ಆಯವ್ಯಯಗಳ ಬಗ್ಗೆ ಅನುಮೋದನೆ ಪಡೆಯುವುದು, ಸಾಲ ವಸೂಲಾತಿ ಕ್ರಮಗಳ ಬಗ್ಗೆ ಪರಿಶೀಲಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.ಉಪಾಧ್ಯಕ್ಷ ನಾಗೇಂದ್ರ ಬಡಿಗೇರ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ವಿ. ಗುಣದಾಳಮಠ, ನಿರ್ದೇಶಕರಾದ ಮಡ್ದಪ್ಪ…
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17:ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ. 22ರಿಂದ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕುರುಬ ಸಮಾಜದ ಪೂರ್ವಭಾವಿ ಸಭೆಯನ್ನು ಸೆ. 18ರಂದು ಬೆಳಗ್ಗೆ 11-30 ಗಂಟೆಗೆ ಮಧುವನ ಹೋಟೆಲ್ ಸಭಾಂಗಣದಲ್ಲಿ ಕರೆಯಲಾಗಿದೆ.ಗಣತಿದಾರರು ತಮ್ಮ ಮನೆಗೆ ಬಂದಾಗ ಸರ್ಕಾರದಿಂದ ಸಾಮಾಜಿಕ, ಶಿಕ್ಷಣ, ಆರ್ಥಿಕ ಹಾಗೂ ಉದ್ಯೋಗ ಇತ್ಯಾದಿ ಸರ್ಕಾರದ ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ನಮ್ಮ ಸಮಾಜದ ಬಂಧುಗಳು ಧರ್ಮ ಕಾಲಂ 8″ರಲ್ಲಿ ಹಿಂದೂ ಎಂದು…
ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 16:ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಹತ್ತಿರದ ಶಿವಾನುಭವ ಮಂಟಪದಲ್ಲಿ ಅ.16 ರಂದು ಸಂಜೆ 5 ಗಂಟೆಗೆ ಕೇಂದ್ರದ ಮಾಜಿ ಸಚಿವ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳದ ವತಿಯಿಂದ ವಿಜಯಪುರ ನಗರದ ಶ್ರೀ ಗಜಾನನ ಮಹಾಮಂಡಳಿಗಳ ಸಭೆ ಹಮ್ಮಿಕೊಳ್ಳಲಾಗಿದೆ.ಕಾರಣ ಎಲ್ಲಾ ಗಜಾನನ ಮಹಾಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಗಣ್ಯರು,…