ಕೇಂದ್ರೀಯ ಆಯುಷ್ ಪರೀಕ್ಷೆ ಪ್ರಾಧಿಕಾರದ ಸಲಹಾ ಸಮಿತಿ ಸದಸ್ಯರನ್ನಾಗಿ ಡಾ. ಅಶೋಕ ಪಾಟೀಲ ನಾಮನಿರ್ದೇಶನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 14: ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿಎಸ್ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯಡಾ. ಅಶೋಕ ಪಾಟೀಲ ಅವರನ್ನು ಕೇಂದ್ರೀಯ ಆಯುಷ್ ಪರೀಕ್ಷೆ ಪ್ರಾಧಿಕಾರದ ಸಲಹಾ ಸಮಿತಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.ಭಾರತೀಯ ಚಿಕಿತ್ಸೆ ಪದ್ಧತಿಗಳ ಆಯೋಗ ಮತ್ತು ಆಯುಷ್ ಇಲಾಖೆ ಮೂರು ವರ್ಷಗಳ ಅವಧಿಗೆ ನಾಮ ನಿರ್ದೇಶನ ಮಾಡಲಾಗಿದೆ.ಡಾ. ಅಶೋಕ ಪಾಟೀಲ ಅವರು 19 ವರ್ಷಗಳ ಸುಧೀರ್ಘ ಅಧ್ಯಾಪಕ ವೃತ್ತಿಯಲ್ಲಿದ್ದು ಅನೇಕ ಸಂಶೋಧನೆಗಳನ್ನು ಕೈಗೊಂಡು 35 ಕ್ಕೂ ಹೆಚ್ಚು ಪ್ರಭಂದಗಳನ್ನು ಮಂಡಿಸಿದ್ದಾರೆ. ನಾನಾ ಆರೋಗ್ಯ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಕರಾಗಿ…

Read More

ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ವಿವಿಧ ಇಲಾಖೆ‌ಗಳಿಗೆ ಭೇಟಿ, ಚರ್ಚೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.3: ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ಅವರು ಬುಧವಾರ ವಿವಿಧ ಇಲಾಖೆ‌ಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಸಿದರು.ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರೊಂದಿಗೆ ಜಿಲ್ಲೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ವಿವಿಧ ಯೋಜನೆಗಳ ಪ್ರಗತಿಯ ಕುರಿತು ಚರ್ಚಿಸಿ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಂಡು,ಯೋಜನೆಯ ಲಾಭ ಅರ್ಹರಿಗೆ…

Read More

ನಾನಾ ಕ್ಷೇತ್ರಗಳ ಗಣ್ಯರ ವಿಜನ್ ಗ್ರುಪ್ ರಚನೆ: ಸದಸ್ಯರಾಗಿ ಡಾ. ಬಿರಾದಾರ ನೇಮಕ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 24: ರಾಜ್ಯ ಧಾರ್ಮಿಕ ಇಲಾಖೆ ವ್ಯಾಪ್ತಿಯ ಐತಿಹಾಸಿಕ ದೇವಾಲಯಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ನಾನಾ ಕ್ಷೇತ್ರಗಳ ಗಣ್ಯರ ವಿಜನ್ ಗ್ರುಪ್ ರಚಿಸಲಾಗಿದ್ದು, ಸಮಿತಿಯ ಸದಸ್ಯರಾಗಿ ಡಾ. ಮಹಾಂತೇಶ ಬಿರಾದಾರ ಅವರನ್ನು ನೇಮಕ ಮಾಡಲಾಗಿದೆ. ಇವರು ಉತ್ತರ ಕರ್ನಾಟಕದ ಏಕೈಕ ಪ್ರತಿನಿಧಿಯಾಗಿದ್ದಾರೆ.ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿಯೂ ಆಗಿರುವ ಡಾ. ಮಹಾಂತೇಶ ಬಿರಾದಾರ ಅವರನ್ನು ಏಳು ಜನ ಸದಸ್ಯರನ್ನು ಹೊಂದಿರುವ ವಿಜನ್ ಗ್ರುಪ್ ಸದಸ್ಯರನ್ನಾಗಿ ಧಾರ್ಮಿಕ ಇಲಾಖೆ ಆಯುಕ್ತರು…

Read More