ಸಮಾಜಕ್ಕೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ -ಸಚಿವ ಡಾ.ಎಂ.ಬಿ.ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ.8: ಮೋಹನ ತರಂಗಿಣಿ, ನಳಚರಿತೆ, ರಾಮಧಾನ್ಯ ಚರಿತೆ, ಹರಿಭಕ್ತಿ ಸಾರ, ಸೇರಿದಂತೆ 316 ಕೀರ್ತನೆಗಳು ನೀಡುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕಂದಗ¯ತ್ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡ ಸಂತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕನಕದಾಸರ…

Read More