ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳಲು ಸಚಿವ ಎಂ.ಬಿ. ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದಲ್ಲಿ ಮಳೆಯಿಂದ ಪದೇ ಪದೇ ಪ್ರವಾಹದಂತಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರತಿ ಬಾರಿ ಮಳೆ ಬಂದಾಗ ನಗರದ ವಿವಿಧ ತಗ್ಗು ಪ್ರದೇಶಗಳಲ್ಲಿ…

Read More

ಡಿಜಿಟಲ್ ಫಾರ್ಮೆಟ್ ನಲ್ಲಿ ಮತದಾರ ಪಟ್ಟಿ ನೀಡುವ ವ್ಯವಸ್ಥೆ ಆಗಬೇಕು: ಸಚಿವ ಎಂ.ಬಿ. ಪಾಟೀಲ್

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 9:45 ದಿನಗಳಲ್ಲಿಯೇ ಮತದಾರರ ಪಟ್ಟಿ ಡಿಲೀಟ್ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಗೋಲ್ ಮಾಲ್ ಮಾಡಲಾಗಿದೆ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.ಈಗಾಗಲೇ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತದಾರರ ಪಟ್ಟಿಯ ಗೋಲ್ ಮಾಲ್ ಕುರಿತು ಹೇಳಿದ್ದಾರೆ.ರಾಜ್ಯದಲ್ಲಿ ನಿನ್ನೆ ಸಮಾವೇಶದಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿದೆ. ಮಹದೇವಪುರದಲ್ಲಿ…

Read More

ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 26:ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಎಂದು ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ಼್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ‌ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ‌ ತಂತ್ರಜ್ಞಾನ‌ ಯುಗದಲ್ಲಿ ಛಾಯಾಗ್ರಾಹಕರಿಗೂ ಅನೇಕ‌ ಸವಾಲುಗಳಿದ್ದು, ಆರ್ಟಿಫಿಶಿಯಲ್ ಇಂಟಲಿಜನ್ಸ್ ಮತ್ತು ಡಿಜಿಟಲ್ ತಂತ್ರಜ್ಞಾನಕ್ಕೆ ಬದಲಾವಣೆಗೆ ತಕ್ಕಂತೆ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ಹಿಂದಿನ ದಿನಗಳಲ್ಲಿ ನಮ್ಮ ಹಿರಿಯ ಛಾಯಾಗ್ರಾಹಕರಿಗೆ…

Read More