ಪಕ್ಷ ಸಂಘಟನೆ ಮತ್ತು ನಿಷ್ಠೆ ಪರಿಗಣಿಸಿ ಸಂಬಣ್ಣಿಗೆ ವಿಡಿಎ ಅಧ್ಯಕ್ಷ ಸ್ಥಾನ:ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 9: ಪಕ್ಷ ಸಂಘಟನೆ ಮತ್ತು ನಿಷ್ಠೆಯನ್ನು ಪರಿಗಣಿಸಿ ಡಾ. ಗಂಗಾಧರ ಸಂಬಣ್ಣಿ ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಅವರು ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.ಸಂಬಣ್ಣಿ ಅವರನ್ನು ವಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಇಂದು ಸೋಮವಾರ ಸಚಿವರ ಗೃಹ ಕಚೇರಿಯಲ್ಲಿ ಲಿಂಗಾಯಿತ ಆದಿ ಬಣಜಿಗ ಮತ್ತು ನಾನಾ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು…

Read More