ನೀರಾವರಿಗೆ ನೀಡಿದಷ್ಟೇ ವಿದ್ಯುತ್‌ಗೂ ಪ್ರಾಮುಖ್ಯತೆ: ಐನಾಪುರದಲ್ಲಿ 110 ಕೆವಿ ಸ್ಟೇಶನ್ ನಿರ್ಮಾಣ- ಸಚಿವ ಎಂ.ಬಿ. ಪಾಟೀಲ ಹೇಳಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 17:ನಮ್ಮ ಸರ್ಕಾರ ನೀರಾವರಿಯಷ್ಟೇ ವಿದ್ಯುತ್ತಿಗೂ ಪ್ರಾಮುಖ್ಯತೆ ನೀಡಿದೆ. ಜಲಕ್ರಾಂತಿಯೊಂದಿಗೆ ಇಂಧನ ಕ್ರಾಂತಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಹೇಳಿದರು.ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಿಂದ ನಗರದಲ್ಲಿ ನಿರ್ಮಿಸಲಾದ ವಿಜಯಪುರದ ಕಾರ್ಯ ಮತ್ತು ಪಾಲನೆ ವಿಭಾಗೀಯ ಕಚೇರಿಯ ನೂತನ ಕಟ್ಟಡವನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.ನೀರಿಗೆ ಆದ್ಯತೆ ನೀಡಿದ ಮಾದರಿಯಲ್ಲೇ ರೈತರಿಗೆ ವಿದ್ಯುತ್…

Read More

ಮೇಲ್ಚಾವಣಿ ಕುಸಿತ ಪ್ರಕರಣ: ಬದುಕುಳಿದ ಎರಡು ಜೀವ- ಸಚಿವ ಎಂ. ಬಿ. ಪಾಟೀಲ್ ಭೇಟಿ ತಲಾ 5 ಲಕ್ಷ ಪರಿಹಾರ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15: ಆಲಮೇಲ‌ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಸಾವಿಗೀಡಾದವರ ನಾಲ್ಕು ಜನರು ಸಾವಿಗೀಡಾದ ಘಟನಾ ಸ್ಥಳಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಇಂದು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಡಾ. ಆನಂದ ಕೆ., ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸಚಿವರಿಗೆ ಘಟನೆಯ ಬಗ್ಗೆ…

Read More

ಹಳ್ಳ-ಕೊಳ್ಳ ಒತ್ತುವರಿ ತೆರವುಗೊಳಿಸಿ, ಸಹಕರಿಸಿ: ರೈತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ಬಬಲೇಶ್ವರ ಮತಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಬಹುತೇಕ ಗ್ರಾಮಗಳಲ್ಲಿ ಹಳ್ಳ-ಕೊಳ್ಳಗಳು ಒತ್ತುವರಿಯಾಗಿವೆ. ರೈತರು ಸ್ವಯಂ ಪ್ರೇರಣೆಯಿಂದ ಹಳ್ಳ ಒತ್ತುವರಿ ತೆರುವುಗೊಳಿಸಬೇಕು. ಅಲ್ಲಿ ಬೆಳೆದಿರುವ ಗಿಡ-ಗಂಟಿ ತೆಗೆದು ಸಹಕರಿಸಿದರೆ ಹಳ್ಳ ತುಂಬಿಸುವ ಮೂಲಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟದ ಹೊಳೆಯನ್ನೇ ಹರಿಸುವೆ ಎಂದು ಬೃಹತ್‌ ಮತ್ತು ಮಧ್ಯಮ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಬಬಲೇಶ್ವರ ತಾಲೂಕಿನ ನಿಡೋಣಿ- ಯಕ್ಕುಂಡಿ-ನಾಗರಾಳ- ಕುಮಠೆ-ಅರ್ಜುಣಗಿ…

Read More

ಪ್ರಧಾನಿ ಭಾಷಣದಲ್ಲಿ ಘನತೆ ಇರಲಿಲ್ಲ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ಆರೋಪ ಮಾಡುವುದನ್ನು ಬಿಟ್ಟರೆ ಪ್ರಧಾನಿ ಭಾಷಣದಲ್ಲಿ ಘನತೆ ಇರಲಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ಭಾನುವಾರ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ನಂದ್ಯಾಳ ಗ್ರಾಮದಲ್ಲಿ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದರು.ನಿನ್ನೆ ಪ್ರಧಾನಿಗಳ ಭಾಷಣ ನೋಡಿದರೆ ಭಾಷಣದಲ್ಲಿ ಘನತೆ‌ ಗೌರವ ಇರಬೇಕು. ಅದು ಇರಲಿಲ್ಲ. ಪದೇ ಪದೇ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಪಕ್ಷಗಳನ್ನು ವಿರೋಧಿಸಿ ಮಾತನಾಡಿದರು.ತರಾತುರಿಯಲ್ಲಿ…

Read More

ಸಚಿವ ಶಿವಾನಂದ ಪಾಟೀಲ್ ವಿರುದ್ಧ ಪ್ರಚಾರ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 8:ಸಚಿವ ಶಿವಾನಂದ ಪಾಟೀಲ್ ವಿರುದ್ಧ ಪ್ರಚಾರ ಮಾಡುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.ಎಂ.ಬಿ. ಪಾಟೀಲ್ ಗೆ ಸ್ವಾಭಿಮಾನ ಇದ್ದರೆ ಸಚಿವ ಶಿವಾನಂದ ಪಾಟೀಲ್ ವಿರುದ್ದ ಪ್ರಚಾರ ಮಾಡಲಿ ಎಂದು ಯತ್ನಾಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಸಚಿವ ಎಂ ಬಿ ಪಾಟೀಲ್ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.ಸಚಿವ ಶಿವಾನಂದ ಪಾಟೀಲ್ ಹಾಗೂ ನಾನು ಒಂದೇ ಪಕ್ಷದಲ್ಲಿ ಇರುವವರು. ಬಬಲೇಶ್ವರ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸಚಿವ ಶಿವಾನಂದ್ ಪಾಟೀಲ್…

Read More

ಬಾಬಾನಗರ ಬಳಿ ಎರಡೂವರೆ ವರ್ಷದಲ್ಲಿ ಡ್ಯಾಂ ನಿರ್ಮಾಣ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಮಾ. 14:ಬಾಬಾನಗರ ಬಳಿ ಎರಡೂವರೆ ವರ್ಷದಲ್ಲಿ ಡ್ಯಾಂ ನಿರ್ಮಾಣವಾಗಲಿದ್ದು, ಇದರಿಂದ ತಿಕೋಟಾ ಭಾಗದ ರೈತರಿಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಮುಸ್ಸಂಜೆ ತಿಕೋಟಾ ಪಟ್ಟಣದಲ್ಲಿ ಬಾಬಾನಗರ ಬಳಿ ಡ್ಯಾಂ‌ ನಿರ್ಮಾಣಕ್ಕೆ ಕಾರಣರಾದ ಹಿನ್ನೆಲೆಯಲ್ಲಿ ಸಚಿವ ಎಂ. ಬಿ. ಪಾಟೀಲ‌ ಅವರನ್ನು ರೈತರು ಅಭಿನಂದನೆ ಕಾರ್ಯಕ್ರಮ ಆಯೋಜಿಸಿ ಮಣುಕ(ಒಣದ್ರಾಕ್ಷಿ) ಹಾರದಿಂದ ಸನ್ಮಾನಿಸಿ ತಾವು ಬೆಳೆದ ತೋಟಗಾರಿಕೆ ಉತ್ಪನ್ನಗಳ‌ನ್ನು ಸಮರ್ಪಿಸಿ…

Read More

ಸರ್ಕಾರವು ಜಮೀನು ಕಳೆದುಕೊಂಡ ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ – ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 14:ನೀರಾವರಿಗಾಗಿ ಭೂಮಿ ಕಳೆದುಕೊಂಡ ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಹೊಳೆಜೈನಾಪುರ ಗ್ರಾಮದಲ್ಲಿ ಶ್ರೀ ಲಕ್ಷ್ಮಿದೇವಿ, ಶ್ರೀ‌ ಈಶ್ವರ, ಶ್ರೀ ನಂದಿ ಮತ್ತು ಶ್ರೀ ಮಾರುತೇಶ್ವ ದೇವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಾಗೂ ಧರ್ಮಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಯುಕೆಪಿ 3ನೇ ಹಂತದ ಭೂಸ್ವಾಧೀನವಾಗಲಿರುವ ಜಮೀನುಗಳ ರೈತರಿಗೆ ಒಪ್ಪಂದದಂತೆ ಪರಿಹಾರ…

Read More

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.15: ಬಸವಣ್ಣನವರ ಕಾಯಕ ತತ್ವದಂತೆ ಬಂಜಾರ ಸಮಾಜ ಬಾಂಧವರು ಶ್ರಮ ಜೀವಿಗಳು. ಅವರು ಭವ್ಯವಾದ ಇತಿಹಾಸ ಹೊಂದಿದ್ದು, ಕಲೆ-ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸಂತ ಶ್ರೀ ಸೇವಾಲಾಲ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ…

Read More

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನೀರು ಬಿಡುಗಡೆ- ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಸಚಿವ ಎಂ. ಬಿ.‌ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಮೂಲಕ ತಿಕೋಟಾ ತಾಲೂಕಿನ ಕೆರೆ ಮತ್ತು ಬಾಂದಾರಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಪೋಲಾಗದಂತೆ ಮತ್ತು ಕುಡಿಯಲು ಮಾತ್ರ ನೀರನ್ನು ಬಳಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರೈತರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಿಕೋಟಾ ತಾಲೂಕಿನಲ್ಲಿ ಪ್ರಸಕ್ತ ವರ್ಷದಲ್ಲಿ ಜನ-…

Read More

ಟೊಯೊಟಾ ಕಿರ್ಲೋಸ್ಕರ್ ಕಂಪನಿ ಅನುದಾನ ದಾನದಷ್ಟೇ ಶ್ರೇಷ್ಠ:ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 8: ಜಾಗತಿಕ ಖ್ಯಾತಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿ ಸಿ.ಎಸ್.ಆರ್. ಅನುದಾನದಡಿ ಸರಕಾರಿ ಶಾಲಾ, ಕಾಲೇಜುಗಳ ಅಭಿವೃದ್ಧಿಗೆ ಅನುದಾನ ಒದಗಿಸಿರುವುದು ದಾನಗಳಲ್ಲಿಯೇ ಶ್ರೇಷ್ಠವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಸರಕಾರಿ ಪದವಿ ಕಾಲೇಜು ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.ನಗರದ ಖಾಸಗಿ ಶಾಲೆ ಕಾಲೇಜುಗಳನ್ನು ಮೀರಿಸುವ ಕಟ್ಟಡಗಳನ್ಬು ಮಮದಾಪುರ ಭಾಗದಲ್ಲಿ ನಿರ್ಮಿಸಲಾಗಿದೆ. ಶಾಲೆಯೇ ದೇವಾಲಯ, ಮಕ್ಕಳೇ ದೇವರು…

Read More