ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ -ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 4 : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿ ವಿಜಯ ಸಾಧಿಸಿದ್ದಾರೆ. ಈ ಗೆಲುವು ರಾಜ್ಯ ಸರ್ಕಾರದ ಸಾಧನೆಗೆ ಮತದಾರರು ನೀಡಿರುವ ಮನ್ನಣೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ.ಬಿಜೆಪಿ ಮುಖಂಡರು ಪ್ರಚೋದನಕಾರಿ ಭಾಷಣಗಳ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಎಷ್ಟೇ ಅಪಪ್ರಚಾರ ನಡೆಸಿದರೂ ಮತದಾರರು ಮಾತ್ರ ಅಭಿವೃದ್ಧಿ ಮತ್ತು…

Read More

ಸಚಿವ ಶಿವಾನಂದ ಪಾಟೀಲ್ ವಿರುದ್ಧ ಪ್ರಚಾರ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 8:ಸಚಿವ ಶಿವಾನಂದ ಪಾಟೀಲ್ ವಿರುದ್ಧ ಪ್ರಚಾರ ಮಾಡುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.ಎಂ.ಬಿ. ಪಾಟೀಲ್ ಗೆ ಸ್ವಾಭಿಮಾನ ಇದ್ದರೆ ಸಚಿವ ಶಿವಾನಂದ ಪಾಟೀಲ್ ವಿರುದ್ದ ಪ್ರಚಾರ ಮಾಡಲಿ ಎಂದು ಯತ್ನಾಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಸಚಿವ ಎಂ ಬಿ ಪಾಟೀಲ್ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.ಸಚಿವ ಶಿವಾನಂದ ಪಾಟೀಲ್ ಹಾಗೂ ನಾನು ಒಂದೇ ಪಕ್ಷದಲ್ಲಿ ಇರುವವರು. ಬಬಲೇಶ್ವರ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸಚಿವ ಶಿವಾನಂದ್ ಪಾಟೀಲ್…

Read More

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಮಾ. 23: ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಹಿರಿಯ ಶಾಸಕರ ಅಗಲಿಕೆಯಿಂದ ತೆರವಾಗಿ ಆಕಸ್ಮಿಕವಾಗಿ ಎದುರಾದ ಚುನಾವಣೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಥಾನಗಳೇ ಇದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.ಸೋಮವಾರ ಬಾಗಲಕೋಟೆ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಉಮೇದುವಾರಿಕೆ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ, 2028…

Read More

ಅನ್ನದಾತನ ಬದುಕು ಬದಲಿಸುವ ಬಜೆಟ್-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಅನ್ನು ಸಚಿವ ಶಿವಾನಂದ ಪಾಟೀಲ ಸ್ವಾಗತಿಸಿದ್ದಾರೆ.ಮಾರುಕಟ್ಟೆ ಸಂಪರ್ಕಗಳನ್ನು ಸಮರ್ಪಕವಾಗಿ ಬಲಪಡಿಸುವುದೂ ಸೇರಿ ರೂಪಿಸಲಾಗುವ ಸಮಗ್ರ ಕೃಷಿ ವಿಸ್ತಾರ ಯೋಜನೆ, ಎಐ ತಂತ್ರಜ್ಞಾನದಿಂದ ರೈತ ಕರೆ ಕೇಂದ್ರ ಉನ್ನತಿ, ಎಪಿಎಂಸಿಗಳ ಸಂಪೂರ್ಣ ಡಿಜಿಟಲೀಕರಣ ಯೋಜನೆಗಳು ಕೃಷಿಕರ ಬದುಕಿನ ಬದಲಾವಣೆಗೆ ಪೂರಕವಾಗಲಿವೆ. ಕಳಪೆ ಬಿತ್ತನೆ ಬೀಜ, ಕೀಟನಾಶಕ ಪೂರೈಕೆ ತಡೆ ಅತ್ಯಗತ್ಯವಾಗಿದ್ದು, ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯಮಟ್ಟದ ಸಲಹಾ ಸಮಿತಿ ರಚನೆ…

Read More

ಸಚಿವ ಶಿವಾನಂದ ಪಾಟೀಲರಿಗೆ ಮಾತೃ ವಿಯೋಗ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 22:ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ (84) ಅವರು ವಯೋಸಹಜವಾಗಿ ಭಾನುವಾರ ಬೆಳಿಗ್ಗೆ ನಿಧರಾಗಿದ್ದಾರೆ.ಮೃತರಿಗೆ ಮಕ್ಕಳಾದ ಮಹಾದೇವಿ ಪಾಟೀಲ, ಶಿವಶರಣಗೌಡ ಪಾಟೀಲ, ಶಿವಾನಂದ ಪಾಟೀಲ ಹಾಗೂ ವಿಜುಗೌಡ ಪಾಟೀಲ ಸೇರಿದಂತೆ ಮೊಮ್ಮಕ್ಕಳು ಹಾಗೂ ಅಪಾರ ಬಂಧು, ಬಳಗವಿದೆ.ಮೃತರ ಅಂತ್ಯ ಕ್ರಿಯೆ ಭಾನುವಾರ ಸಂಜೆ 4-30 ಗಂಟೆಗೆ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದಲ್ಲಿ ನೆರವೇರಲಿದೆ.

Read More

ಸೌಹಾರ್ದಯುತವಾಗಿಮಾರುಕಟ್ಟೆಸಮಸ್ಯೆಇತ್ಯರ್ಥ-ಸಚಿವಶಿವಾನಂದಪಾಟೀಲ

ಸಪ್ತಸಾಗರ ವಾರ್ತೆ, ಬೆಳಗಾವಿ, ಫೆ. 8: ಜೈಕಿಸಾನ್ ಮಾರುಕಟ್ಟೆ ಸಮಸ್ಯೆ ಏನಿದೆ ಎಂದು ಪರಿಶೀಲಿಸಿ, ಜಿಲ್ಲೆಯ ಸಚಿವರು, ಸ್ಥಳೀಯ ಶಾಸಕರ ಜೊತೆ ಸೇರಿ ಚರ್ಚಿಸಿ ಸೌಹಾರ್ದಯುತ ರೀತಿಯಲ್ಲಿ ಇತ್ಯರ್ಥ ಮಾಡುವುದಾಗಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಭಾನುವಾರ ಬೆಳಗಾವಿ ಮಹಾನಗರದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿ ಅಭಿವೃದ್ಧಿ ಪರಿಶೀಲನೆ ನಡೆಸಿದ ಸಚಿವರು, ಬಳಿಕ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿ, ತರಕಾರಿ ತಂದು ಮಾರುವವರೂ, ರೈತರು,…

Read More

ಜವಳಿ, ಕೃಷಿ ಕ್ಷೇತ್ರದ ನಿರೀಕ್ಷೆಗಳು ಹುಸಿ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1 : ಬಾಂಗ್ಲಾದ ಪರಿಸ್ಥಿತಿಯ ಲಾಭ ಪಡೆದು ದೇಶದ ಜವಳಿ ಉದ್ಯಮ ಪುನಶ್ಚೇತನ ಹಾಗೂ ಕೃಷಿ ಆದಾಯ ದುಪ್ಟಟ್ಟುಗೊಳಿಸಿ ರೈತರ ಹಿತರಕ್ಷಣೆ ಮಾಡುವ ನಿಟ್ಟಿನಲ್ಲಿ ನಮ್ಮ ನಿರೀಕ್ಷೆಗಳನ್ನು ಕೇಂದ್ರದ ಬಜೆಟ್ ಹುಸಿಗೊಳಿಸಿದೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.ಜವಳಿ ಉದ್ಯಮ ಪುನಶ್ಚೇತನ, ಬಂಡವಾಳ ಹೂಡಲು ಉದ್ಯಮಿಗಳ ಆಕರ್ಷಣೆ ಹಾಗೂ ಸಿದ್ದ ಉಡುಪು ರಫ್ತು ಬಗ್ಗೆ ಎಷ್ಟರ ಮಟ್ಟಿಗೆ ಆದ್ಯತೆ ನೀಡುವ ಬಗ್ಗೆ…

Read More

ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.24: ರಾಜ್ಯದ ಕೆಆರ್‍ಎಸ್ ನಂತರದ ಉತ್ತರ ಕರ್ನಾಟಕದ ಪ್ರಮುಖ ಪ್ರೇಕ್ಷಣೀಯ ಪ್ರವಾಸಿ ತಾಣವಾದ ಆಲಮಟ್ಟಿ ಸಿಲ್ವರ ಲೇಕ್‍ನಲ್ಲಿ ಆರಂಭಿಸಲಾದ ದೋಣಿ ವಿಹಾರಕ್ಕೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶನಿವಾರ ಚಾಲನೆ ನೀಡಿದರು.ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮದ ವತಿಯಿಂದ ಆಲಮಟ್ಟಿ ರಾಕ್ ಉದ್ಯಾನವನದಲ್ಲಿರುವ ಸಿಲ್ವರ್ ಲೇಕ್‍ನಲ್ಲಿ ಆರಂಭಿಸಲಾದ ದೋಣಿ ವಿಹಾರಕ್ಕೆ ಚಾಲನೆ ನೀಡಿದ ಅವರು, ಆಲಮಟ್ಟಿ ಪ್ರವಾಸ ತಾಣ ಬಹಳಷ್ಟು ಪ್ರವಾಸಿಗರಿಗೆ ಪ್ರೇಕ್ಷಣಿಯ…

Read More

ಬೆಂಬಲ ಬೆಲೆ ಯೋಜನೆ : ಖರೀದಿ ಅವಧಿ ವಿಸ್ತರಣೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 13: ಬೆಂಬಲ ಬೆಲೆ ಯೋಜನೆಯಲ್ಲಿ ಶೇಂಗಾ ಸೇರಿದಂತೆ ಹಲವು ಕೃಷಿ ಉತ್ಪನ್ನಗಳ ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.ಶೇಂಗಾ ಮತ್ತು ಸೋಯಾಬೀನ್‌ ಖರೀದಿ ಅವಧಿಯನ್ನು ಜನವರಿ 26ರವರೆಗೆ ಹಾಗೂ ಹೆಸರುಕಾಳು, ಉದ್ದಿನಕಾಳು ಮತ್ತು ಸೂರ್ಯಕಾಂತಿ ಖರೀದಿ ಅವಧಿಯನ್ನು ಜನವರಿ 22ರವರೆಗೆ ವಿಸ್ತರಣೆ ಮಾಡಲಾಗಿದೆ.ಈ ಎಲ್ಲ ಉತ್ಪನ್ನಗಳ ಖರೀದಿ ಅವಧಿ ಈಗಾಗಲೇ ಅಂತ್ಯವಾಗಿದ್ದು, ಖರೀದಿ ಪ್ರಕ್ರಿಯೆ ಅವಧಿ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಪೂರ್ಣ ಅನುದಾನ ಕೊಡಿ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 9 : ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬರುವ ಬಜೆಟ್‌ನಲ್ಲಿ ಕಾಲೇಜು ಆರಂಭಕ್ಕೆ ಪೂರ್ಣ ಪ್ರಮಾಣದ ಅನುದಾನ ಬಿಡುಗಡೆ ಮಾಡುವಂತೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಮನವಿ ಮಾಡಿದರು.ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನಡೆದ…

Read More