ರಂಗಕರ್ಮಿ ತಾಳಿಕೋಟೆ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ

ಸಪ್ತಸಾಗರ ವಾರ್ತೆ, ಸಿಂದಗಿ, ಅ. 14: ರಂಗದ ಮೇಲೆ ಹಾಸ್ಯದ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿ ಜನಮನ್ನಣೆ ಗಳಿಸಿದ್ದ ರಾಜು ತಾಳಿಕೋಟಿ ಎಂಬ ಅದ್ಭುತ ಕಲಾವಿದ ನಗುತ್ತಲೇ ಜೀವನ ರಂಗಕ್ಕೆ ವಿದಾಯ ಹೇಳಿದ್ದಾರೆ. ರಂಗಭೂಮಿ ಇಂಥ ಅದ್ಭುತ ಪ್ರತಿಭೆಯನ್ನು ಕಳೆದುಕೊಂಡು ಬಡವಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ವಿಷಾದಿಸಿದರು.ನಿಧನರಾಗಿರುವ ರಂಗಕರ್ಮಿ, ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟಿ ಅವರ ಅಂತಿಮ ದರ್ಶನ ಪಡೆದು ಸಿಂದಗಿ ಕನ್ನಡ ಸಾಹಿತ್ಯ…

Read More

ಕುಮಾರಿ ಶಿಫಾ ಜಮಾದಾರಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 13: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿ `ವಿಶ್ವಶಾಂತಿ ಅಗತ್ಯತೆ ಹಾಗೂ ವಿಶ್ವಶಾಂತಿಯಲ್ಲಿ ಭಾರತದ ಪಾತ್ರ’ ಕುರಿತು ಮಹತ್ವಪೂರ್ಣ ಸಂದೇಶ ಸಾರಿ ವಿಜಯಪುರದ ಕೀರ್ತಿಯನ್ನು ಹೆಚ್ಚಿಸಿದ ಕುಮಾರಿ ಶಿಫಾ ಜಮಾದಾರ ಅವರನ್ನು ಕೃಷಿ ಉತ್ಪನ್ನ ಮಾರುಕಟ್ಟೆ, ಜವಳಿ, ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ…

Read More

ಬೆಳಗಾವಿ ಎಪಿಎಂಸಿಗೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಸಚಿವ ಶಿವಾನಂದ ಪಾಟೀಲರಿಗೆ ರೈತರಿಂದ ಸನ್ಮಾನ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 30 :ಬೆಳಗಾವಿ ನಗರದಲ್ಲಿ ಖಾಸಗಿ ಹಿಡಿತದಲ್ಲಿದ್ದ ತರಕಾರಿ ಮಾರುಕಟ್ಟೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾಂತರಿಸಲು ಕ್ರಮ ಕೈಗೊಂಡ ಕಾರಣ ರೈತರು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿದರು.ಮಂಗಳವಾರ ನಗರದಲ್ಲಿರುವ ಸಚಿವರ ಗೃಹ ಕಛೇರಿಗೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಚುನ್ನಪ್ಪ ಪೂಜಾರಿ ಬಣ) ಕೊಲ್ಹಾರ ತಾಲೂಕ ಅಧ್ಯಕ್ಷ ಸೋಮು ಬಿರಾದಾರ ನೇತೃತ್ವದಲ್ಲಿ ರೈತರು ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿ, ಸಿಹಿ…

Read More

ಸಾಹಿತಿ ಭೈರಪ್ಪ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಹಲವು ಗೌರವ, ಪುರಸ್ಕಾರಗಳಿಗೆ ಭಾಜನರಾಗಿದ್ದ ಖ್ಯಾತ ಕಾದಂಬರಿಕಾರ, ನಾಡೋಜ ಎಸ್‌.ಎಲ್‌. ಭೈರಪ್ಪ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ ಮಿಡಿದಿದ್ದಾರೆ.ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಮಹನೀಯರಲ್ಲಿ ಒಬ್ಬರಾದ ಎಸ್‌. ಎಲ್‌. ಭೈರಪ್ಪ ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ಹಾನಿ ಉಂಟಾಗಿದೆ. ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್‌ ಗೌರವ ತಂದು ಕೊಟ್ಟ ಹೆಗ್ಗಳಿಕೆ ಅವರದ್ದು ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ಭೈರಪ್ಪನವರ…

Read More

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರಕ್ಕೆ ಮನವರಿಕೆ ಮಾಡಿಸುವೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 :ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ…

Read More

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರಕ್ಕೆ ಮನವರಿಕೆ ಮಾಡಿಸುವೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 :ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ…

Read More

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಲು ಸಚಿವ ಶಿವಾನಂದ ಪಾಟೀಲರಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30:ವಿಜಯಪುರ ನಗರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕು ಎಂದು ಹೋರಾಟ ಸಮಿತಿ ಪದಾಧಿಕಾರಿಗಳು ಶನಿವಾರ ಜವಳಿ, ಕಬ್ಬು, ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.ಸರಕಾರದಿಂದ ಉದ್ದೇಶಿತ ಪಿಪಿಪಿ ಮಾದರಿಯಡಿ ಖಾಸಗಿ ಸಹಭಾಗಿತ್ವದಡಿ ವೈದ್ಯಕೀಯ ಕಾಲೇಜು ಆರಂಭಿಸುವ ಹುನ್ನಾರವನ್ನು ಕೈ ಬಿಡಬೇಕು ಎಂದು ಮನವಿ ಸಲ್ಲಿಸಲಾಯಿತು. ಜೊತೆಗೆ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಮುಖ್ಯಂತ್ರಿ ಮೇಲೆ…

Read More

ರಫ್ತು ಗುಣಮಟ್ಟದ ಒಣದ್ರಾಕ್ಷಿ ಉತ್ಪಾದನೆಗೆ ಮಾರ್ಗಸೂಚಿ:ಅಪಘಾನಿಸ್ತಾನದ ತಳಿ ಆಮದಿಗೆ ಚಿಂತನೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28 : ರಾಸಾಯನಿಕ ಬಳಕೆಗೆ ಬದಲಾಗಿ ವಿಷಮುಕ್ತವಾಗಿ ಹಾಗೂ ಯುರೋಪಿಯನ್ ರಾಷ್ಟ್ರಗಳಿಗೆ ಸಾಗಿಸಲು ರಫ್ತು ಗುಣಮಟ್ಟದ ಒಣ ದ್ರಾಕ್ಷಿ ಬೆಳೆಯಲು ಮಾರ್ಗಸೂಚಿ ರೂಪಿಸುವ ಅಗತ್ಯವಿದೆ. ಜೊತೆಗೆ ಅಧಿಕ ಇಳುವರಿ, ವಿಶಿಷ್ಟ ಸ್ವಾದ ಹೊಂದಿರುವ ಅಪಘಾನಿಸ್ತಾನ ರಾಷ್ಟ್ರದ 5-6 ದ್ರಾಕ್ಷಿ ತಳಿಗಳನ್ನು ಪರಿಚಯಿಸಲು ಯೋಜಿಸುವ ಕುರಿತು ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ನಡೆದ ದಕ್ಷಿಣ ಭಾರತದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ನಿರ್ಧರಿಸಲಾಯಿತು.ಭಾನುವಾರ ಸಂಜೆ…

Read More

ಭೀಮಶಿ ಅಗಲಿಕೆಯಿಂದ ರೈತಪರ ಧ್ವನಿ ಕ್ಷೀಣ : ಶಿವಾನಂದ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28 :ಜಿಲ್ಲೆಯ ನೀರಾವರಿ ಯೋಜನೆಗಳ ಅನುಷ್ಠಾನದ ವಿಷಯದಲ್ಲಿ ಚಪ್ಪಲಿ ಹಾಕದೇ ಬದ್ಧತೆಯ ಹೋರಾಟ ನಡೆಸಿದ್ದ ರೈತ, ಕಾರ್ಮಿಕ ನಾಯಕ ಭೀಮಶಿ ಕಲಾದಗಿ ಅವರಿಲ್ಲದ ವಿಜಯಪುರ ಜಿಲ್ಲೆಯಲ್ಲಿ ರೈತ ಕಾರ್ಮಿಕ ಧ್ವನಿ ಕ್ಷೀಣಿಸಿದಂತಾಗಿದೆ. ಹೋರಾಟಕ್ಕೆ ಮತ್ತೊಂದು ಹೆಸರೇ ಭೀಮಶಿ ಕಲಾದಗಿ ಎಂಬಂತಾಗಿದ್ದು ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.ಸೋಮವಾರ ಇಂಡಿ ತಾಲೂಕಿನ ಹಂಜಗಿ ಗ್ರಾಮದ ತೋಟದ ವಸ್ತಿಯಲ್ಲಿ ರೈತ-ಕಾರ್ಮಿಕ ನಾಯಕ ಭೀಮಶಿ…

Read More