ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಕ್ಕೆ ವಿಧಾನ ಪರಿಷತ್ ಸ್ಥಾನ ನೀಡಿ: ಪೂಜಾರಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 9:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತ ಸಮುದಾಯದ ಜನರು ಬೇಷರತ್ತಾಗಿ, ಇಡೀ ಒಂದು ವರ್ಗವಾಗಿ ಮತ ನೀಡಿರುವುದೇ ಮುಖ್ಯ ಕಾರಣ. ಇದರಿಂದಾಗಿ ರಾಜ್ಯದಲ್ಲಿ ಸ್ಪಷ್ಟ ಬಹುಮತದ ಕಾಂಗ್ರೆಸ್ ಸರ್ಕಾರ ರಚನೆಯಾಗಲು ಸಾಧ್ಯವಾಗಿದೆ. ಆದರೆ, ವಿಜಯಪುರ ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಈ ಸಮುದಾಯವು ರಾಜಕೀಯ ಅಧಿಕಾರದ ಅಸ್ಪೃಶ್ಯತೆಯನ್ನು ಅನುಭವಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ವಿಧಾನಪರಿಷತ್ ಸ್ಥಾನಗಳ ಆಯ್ಕೆಯಲ್ಲಿ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ಹಾಗೂ ಅವಕಾಶ ಮಾಡಿಕೊಡಬೇಕು ಎಂದು…

Read More