ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ: ಶಾಸಕ ವಿಠ್ಠಲ ಕಟಕದೊಂಡ

ಸಪ್ತಸಾಗರ ವಾರ್ತೆ,ವಿಜಯಪುರ,ಜ.4:ಕೃಷಿಯಲ್ಲಿ ನವೋದ್ಯಮವನ್ನು ಎಂಬ ಘೋಷವಾಕ್ಯದೊಂದಿಗೆ ರೈತರನ್ನು ಪ್ರೋತ್ಸಾಹಿಸಲು ಈ ಭಾಗದ ಹೆಚ್ಚಿನ ರೈತ ಫಲಾನುಭವಿಗಳು ತಮ್ಮ ಚಿಂತನೆಗಳನ್ನು ಆವಿಷ್ಕಾರವಾಗಿ ಪರಿವರ್ತಿನೆ ಕಂಡುಕೊಳ್ಳಲು ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ರೈತರಿಗೆ ಈ ಕೃಷಿ ಮೇಳದಲ್ಲಿ ಪರಿಚಯಿಸಲಾಗುತ್ತಿದೆ. ರೈತರು ಈ ಕೃಷಿ ಮೇಳದ ಸದುಪಯೋಗ ಪಡೆದುಕೊಂಡು ತಮ್ಮ ಕೃಷಿಯೊಂದಿಗೆ ಸಾವಯವ ಪದ್ಧತಿ ಅಳವಡಿಸಿಕೊಳ್ಳಬೇಕೆಂದು ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ ಹೇಳೀದರು.ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಇಲಾಖೆ, ಜಿಲ್ಲಾ ಪಂಚಾಯತ್, ಆತ್ಮಾಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ, ನಗರದ(ಹಿಟ್ನಳ್ಳಿ ಫಾರ್ಮ)ಪ್ರಾದೇಶಿಕ…

Read More

ಪ್ರವಾಸೋದ್ಯಮ ಅಭಿವೃದ್ದಿಯೊಂದಿಗೆ ಪರಿವರ್ತನೆಯಡೆಗೆ ಸಾಗುತ್ತಿರುವ ಜಿಲ್ಲೆ-ಶಾಸಕ ವಿಠ್ಠಲ ಕಟಕದೊಂಡ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ.27:ಬರಗಾಲ ಜಿಲ್ಲೆ ಎಂದು ಪ್ರಸಿದ್ಧಿ, ನೀರಿಗೂ ತತ್ವಾರ ಇದ್ದ ವಿಜಯಪುರ ಇಂದು ಹಸರಿನಿಂದ ಕಂಗೋಳಿಸುತ್ತಿದೆ. ಪ್ರವಾಸೋದ್ಯಮ ಅಭಿವೃದ್ದಿಯೊಂದಿಗೆ ಪರಿವರ್ತನೆಯಡೆಗೆ ಸಾಗುತ್ತಿದೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಶನಿವಾರ ನಗರದ ಶಿವಗಿರಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ವಿಶ್ವವಿಖ್ಯಾತ ಗೋಳಗುಮ್ಮಟದೊಂದಿಗೆ ಐತಿಹಾಸಿಕ ತಾಣಗಳುಳ್ಳ ವಿಜಯಪುರ ಬರಗಾಲಕ್ಕೆ ತುತ್ತಾಗಿದ್ದ ಜಿಲ್ಲೆ. ಸಚಿವ ಎಂ.ಬಿ.ಪಾಟೀಲರು ನೀರಾವರಿ ಸಚಿವರಾಗಿದ್ದ…

Read More