ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ನಿತ್ಯ ನಡೆಯಲಿರುವ ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸೋಮವಾರ ಪೂಜೆ ಸಲ್ಲಿಸಿ, ಚಾಲನೆ ನೀಡಿದರು.ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಪರ ಸ್ಥಳದಿಂದ ಬಂದಂತ ಭಕ್ತಾಧಿಗಳಿಗೆ, ಪ್ರವಾಸಿಗರಿಗೆ, ರುದ್ರಾಭಿಷೇಕ ಮಾಡಿಸುವ ಭಕ್ತಾಧಿಗಳಿಗೆ ನಿತ್ಯ ದಾಸೋಹ ಸೇವೆ ಕಲ್ಪಿಸಲಾಗುತ್ತದೆ. ಪ್ರಾರಂಭೋತ್ಸವ ದಿನದ ದಾಸೋಹ…

Read More

ಶಾಸಕ ಕಾಶಪ್ಪನವರಿಗೆ ಅಂತ್ಯಕಾಲ ಬಂದಿದೆ- ಯತ್ನಾಳ ಕಿಡಿ

ಸಪ್ತಸಾಗರ ವಾರ್ತೆ ವಿಜಯಪುರ, ಜು.21:ಶಾಸಕ ವಿಜಯಾನಂದ ಕಾಶಪ್ಪನವರಿಗೆ ಅಂತ್ಯ ಕಾಲ ಬಂದಿದೆ. ಆರುವ ಮುನ್ನ ದೀಪ ಉರಿಯುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ.ವಿಜಯಾನಂದ ಕಾಶಪ್ಪನವರ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿರುವ ವಿಚಾರವಾಗಿ ಸೋಮವಾರ ಸುದ್ದಿಗಾರರ ಜೊತೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿ ಕಾಶಪ್ಪನವರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು.ಇಡೀ ಸಮಾಜ ಕಾಶಪ್ಪನವರ ಬೆನ್ನಿಗಿಲ್ಲ. ಕಾಶಪ್ಪನವರ ಪೂಜ್ಯರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.ಕೂಡಲಸಂಗಮ ಸ್ವಾಮೀಜಿ ಸಮಾಜದ ಪರ ಹಾಗೂ 2ಎ ಮೀಸಲಾತಿಗಾಗಿ…

Read More

ಡಾ.ಅಂಬೇಡ್ಕರ್ ಅವರು ನಮ್ಮ ದೇಶದ ಆಸ್ತಿ-ಶಾಸಕ ಕಟಕದೊಂಡ

ಸಪ್ತಸಾಗರ ವಾರ್ತೆ, ವಿಜಯಪುರ, 14: ಜಗತ್ತಿನಲ್ಲಿ ಮೇರು ವ್ಯಕ್ತಿತ್ವ ಹೊಂದಿದ ಡಾ.ಅಂಬೇಡ್ಕರ್ ಅವರು ಜನಹಿತಕ್ಕಾಗಿ ಶಾಂತಿದೂತನಾಗಿಬದುಕು ಸಾಗಿಸುತ್ತಾ, ಸರ್ವರಲ್ಲಿ ಸಮಾನತಾ ಭಾವ ಬಿತ್ತಿದ್ದಾರೆ. ಸಂವಿಧಾನ ಪೀಠಿಕೆಯ ಮೂಲಾಂಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ ಹೇಳಿದರು.ರವಿವಾರದಂದು ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ 134 ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಡಾ.ಅಂಬೇಡ್ಕರ್ ಅವರು ಎತ್ತಿಹಿಡಿದ ವಿಶ್ವ ಕುಟುಂಬದ ತತ್ವವನ್ನು ಅನುಪಾಲಿಸಿಕೊಂಡು, ಇಂದಿನ ಯುವಪೀಳಿಗೆ…

Read More

ಸಚಿವ ಎಂ.ಬಿ. ಪಾಟೀಲ ಪ್ರವಾಸ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 9: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜು.11ರಿಂದ 14ರ ವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಜು.11 ರಂದು ಬೆಳಗ್ಗೆ 10.30ಗಂಟೆಗೆ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ತಿಕೋಟಾ ತಾಲೂಕಿನ ಕೊರಬು ಗಲ್ಲಿ ರೂ.495 ಲಕ್ಷ ವೆಚ್ಚದಲ್ಲಿ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ.ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ…

Read More