ಯುವಕರಿಗೆ ಸದಾ ಬೆನ್ನೆಲುಬು:ಎಂಎಲ್ಸಿ ಸುನೀಲಗೌಡ ಅಭಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:ದೇಶದ ಬೆನ್ನೆಲುಬಾಗಿರುವ ಯುವಕರಿಗೆ ನಾವು ಸದಾ ಬೆಂಬಲವಾಗಿ ನಿಂತಿದ್ದೇವೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ರವಿವಾರ ಮುಸ್ಸಂಜೆ ತಿಕೋಟಾ ಪಟ್ಟಣದಲ್ಲಿ ನಡೆದ ಯುವ ಶಕ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಇಂದಿನ ಕಾರ್ಯಕ್ರಮ ಯುವಕರ ಶಕ್ತಿ ಪ್ರದರ್ಶನ ಮಾತ್ರವಲ್ಲ. ಯುವಕರ ಬೃಹತ್ ಜಾತ್ರೆಯಾಗಿದೆ. ತಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಕಂಡು ಮಂತ್ರಮುಗ್ದನಾಗಿದ್ದೇನೆ. ತಾವು ನಮ್ಮ ಮೇಲೆ ಇಟ್ಟಿರುವ ಪ್ರೀತಿಗೆ ಋಣಿಯಾಗಿದ್ದೇನೆ. ಈ ಕಾರ್ಯಕ್ರಮ ವಿರೋಧಿಗಳಿಗೆ ನಿದ್ದೆಗೆಡಿಸಲಿದೆ. ತಮ್ಮೆಲ್ಲರ ಒಳಿತಿಗಾಗಿ ನಾವು ಸದಾ…

Read More