ಮೋದಿ ಜನ್ಮ ದಿನ ನಿಮಿತ್ತ ಆರೋಗ್ಯ ತಪಾಸಣೆ ಶಿಬಿರ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 28:ವಿಜಯಪುರ ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಆಶ್ರಯದಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀ ಅವರ 75ನೇ ಜನ್ಮದಿನದ ಪ್ರಯುಕ್ತ ನಗರ ವಲಯದ ಯೋಗಾಪುರ ಹನುಮಾನ ದೇವಸ್ಥಾನ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿ ನಾವು ಕಂಡ ಅದ್ಭುತ ಜನನಾಯಕ, ಕೇವಲ ಜನಸೇವೆಯನ್ನೇ ತಮ್ಮ ಬದುಕಿನ ಧ್ಯೇಯವಾಗಿಸಿಕೊಂಡು ಹೋರಾಟ ಹಾಗೂ ದಿವ್ಯ ದೇಶಭಕ್ತಿಯ ಮೂಲಕ ಈ ದೇಶದ…

Read More