ರಷ್ಯಾದಿಂದ ತೈಲ ಖರೀದಿಗೆ ಅಮೆರಿಕ ಒಪ್ಪಿಗೆ ಕೇಳುವ ಮೋದಿ: ದುರ್ಬಲ ರಾಷ್ಟ್ರದ ಸಂಕೇತ- ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16:ರಷ್ಯಾದಿಂದ ತೈಲ ಖರೀದಿಗೆ ಪ್ರಧಾನಿ ಅಮೆರಿಕ ಒಪ್ಪಿಗೆ ಕೇಳುವುದು ಸರಿಯಲ್ಲ. ಇದು ಭಾರತ ಎಷ್ಟು ದುರ್ಬಲವಾಗಿದೆ ಎಂಬುದರ ಸಂಕೇತವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಮ್ಮದು ಸ್ವತಂತ್ರ್ಯ ರಾಷ್ಟ್ರ ಏನು ಮಾಡಬೇಕು. ಎಲ್ಲಿ ಖರೀದಿ ಮಾಡಬೇಕು ಎಂಬುದನ್ನು ಅಮೆರಿಕ ಬಳಿ ಅಡವಿಟ್ಟಿದ್ದರೆ ಇದು ನಮ್ಮ ದುರ್ಭಾಗ್ಯ ಎಂದರು.ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ ಆರ್ಥಿಕ ಪರಿಸ್ಥಿತಿ ಉತ್ತಮವಾಗಿತ್ತು.ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ,…

Read More

ಕಾಂಗ್ರೆಸ್ಸಿಗರೇ ನಿಮಗೆ ಬಂಗಾರ ಮುಖ್ಯವೋ ದೇಶ ಮುಖ್ಯವೋ? ರಾಘವ್ ಅಣ್ಣಿಗೇರಿ ಪ್ರಶ್ನೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 12:ಶೇ. 88ರಷ್ಟು ಕಚ್ಚಾ ತೈಲನ್ನು ಭಾರತ ಗಲ್ಫ್ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಅಮೆರಿಕ- ಇರಾನ್ ನಡುವಿನ ಯುದ್ಧ, ಭಾರತಕ್ಕಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಯುದ್ಧದ ಪರಿಣಾಮದಿಂದ ಅನೇಕ ದೇಶಗಳು ಅವಸಾನದ ಅಂಚಿಗೆ ಹೋಗಿವೆ. ಯುದ್ಧ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಇಲ್ಲಿಯವರೆಗೆ ಭಾರತಕ್ಕೆ ಯಾವುದೇ ತೊಂದರೆ…

Read More

ಮೋದಿ ಜನ್ಮ ದಿನ ನಿಮಿತ್ತ ಆರೋಗ್ಯ ತಪಾಸಣೆ ಶಿಬಿರ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 28:ವಿಜಯಪುರ ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಆಶ್ರಯದಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀ ಅವರ 75ನೇ ಜನ್ಮದಿನದ ಪ್ರಯುಕ್ತ ನಗರ ವಲಯದ ಯೋಗಾಪುರ ಹನುಮಾನ ದೇವಸ್ಥಾನ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿ ನಾವು ಕಂಡ ಅದ್ಭುತ ಜನನಾಯಕ, ಕೇವಲ ಜನಸೇವೆಯನ್ನೇ ತಮ್ಮ ಬದುಕಿನ ಧ್ಯೇಯವಾಗಿಸಿಕೊಂಡು ಹೋರಾಟ ಹಾಗೂ ದಿವ್ಯ ದೇಶಭಕ್ತಿಯ ಮೂಲಕ ಈ ದೇಶದ…

Read More