ವಿಜಯಪುರ: ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ

ಸಪ್ತಸಾಗರ ವಾರ್ತೆ,ವಿಜಯಪುರ, ಜು.10:ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.ಮೃತರನ್ನು ಸತ್ಯವೇಣಿ (38), ಅವರ ಪುತ್ರರಾದ ಹರಿವೆಂಕಟರಾಮ್ (20) ಹಾಗೂ ಜಶ್ವಂತ (18) ಎಂದು ಗುರುತಿಸಲಾಗಿದೆ. ಕುಟುಂಬದ ಮುಖ್ಯಸ್ಥ ರಾಘವೇಂದ್ರ (41) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದ ಈ ಕುಟುಂಬದ KA-33 N-4689 ನೋಂದಣಿಯ ಕ್ರೆಟಾ ಕಾರನ್ನು ಹರಿವೆಂಕಟರಾಮ್ ಚಾಲನೆ ಮಾಡುತ್ತಿದ್ದರು. ಈ…

Read More

ಜೀವನದ ಕಷ್ಟಗಳಿಗೆ ಬೆನ್ನೆಲುಬಾದ ತಾಯಿ ಅಕ್ಷಯ ಪಾತ್ರೆ ಇದ್ದಂತೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 10:ತಾಯಿ ಮಕ್ಕಳಿಗೆ ಒಂದು ನೈತಿಕ ಶಕ್ತಿ. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ದಾರಿ ತಪ್ಪದಂತೆ, ಸಂಸ್ಕೃತಿ ಮತ್ತು ಆಧುನಿಕತೆಯ ನಡುವೆ ಸಮತೋಲನ ಕಾಪಾಡಲು ತಾಯಿ ಪಾತ್ರ ಅನನ್ಯವಾಗಿದ್ದು, ಅವಳು ಜೀವನದ ಕಷ್ಟಗಳಲ್ಲಿ ಬೆನ್ನೆಲುಬಾಗಿ ನಿಲ್ಲುವ ಅಕ್ಷಯ ಪಾತ್ರೆ ಇದ್ದಂತೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ತಾಯಂದಿರ ದಿನದ ಕಾರ್ಯಕ್ರಮದಲ್ಲಿ ‘ಆಧುನಿಕ ಜಗತ್ತಿನಲ್ಲಿ…

Read More

ಪರಿಸರ ಸಂರಕ್ಷಿಸಲು ತಾಯಿ ಹೆಸರಿನಲ್ಲಿ ಒಂದು ಮರ ಎಂಬ ವಿಶಿಷ್ಟ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18: ಪರಿಸರ ರಕ್ಷಣೆ ಹಾಗೂ ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಲು ವಿಶಿಷ್ಟ ಕಾರ್ಯಕ್ರಮವೊಂದನ್ನು ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಮೇರಾ ಯುವ ಭಾರತ ವಿಜಯಪುರ ಹಾಗೂ ಸಖಿ ಯುವ ಮಹಿಳಾ ಸೇವಾ ಸಂಸ್ಥೆ ಅಡಿಯಲ್ಲಿ ತಾಯಿ ಹೆಸರಿನಲ್ಲಿ ಒಂದು ಮರ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ನಡೆಸಲಾಯಿತು. ನಗರದ ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪರಿಸರವನ್ನು ರಕ್ಷಿಸಿ ಪೋಷಿಸುವ ಕುರಿತು ಜಾಗೃತಿ ಮೂಡಿಸಲಾಯಿತು.ಶಾಲೆಯ ಹೆಡ್ ಮಾಸ್ಟರ್ ಶಿವರಾಮ ಜಮ್ಮನಕಟ್ಟಿ, ಪ್ರಲ್ಹಾದ…

Read More