ಆರ್ ಎಸ್ ಎಸ್ ಇಲ್ಲದಿದ್ದರೆ ಬಿಜೆಪಿ ಶೂನ್ಯ- ಡಿಕೆಶಿ
If there were no RSS, the BJP would be nothing – D.K. Shivakumar
If there were no RSS, the BJP would be nothing – D.K. Shivakumar
ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 10:ಸ್ವಾತಂತ್ರ್ಯೋತ್ಸವದ ಪೂರ್ವಭಾವಿಯಾಗಿ ಹರ ಘರ ತಿರಂಗಾ ಯಾತ್ರೆ ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆ ಬಿಜೆಪಿ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.ರಾಷ್ಟ್ರಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮವಾಗಿ ಬೈಕ್ ರ್ಯಾಲಿ ನಡೆಯಿತು. ಬೈಕ್ ಗೆ ತ್ರಿವರ್ಣ ಧ್ವಜ ಇರಿಸಿ ರ್ಯಾಲಿಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.ಬೋಲೊ ಭಾರತ ಮಾ ಕೀ ಜೈ, ವಂದೇ ಮಾತರಂ ಘೋಷಣೆ ಹಾಕುತ್ತಾ ಬೈಕ್ ರ್ಯಾಲಿ ಸಾಗಿತು.ವಿಜಯಪುರ ನಗರದ ಸೆಟಲೈಟ್ ಬಸ್ ಸ್ಟ್ಯಾಂಡ್ (ಗೋದಾವರಿ ಹೊಟೆಲ್) ನಿಂದ ಶಿವಾಜಿ ಸರ್ಕಲ್,…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 7: ಕೇಂದ್ರದ ಮಾಜಿ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ ಶಿಂಧೆ ಅವರನ್ನು ನವದೆಹಲಿ ನಿವಾಸದಲ್ಲಿ ಸಂಸದ ರಮೇಶ ಜಿಗಜಿಣಗಿ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದರು.ಸಂಸದ ಜಿಗಜಿಣಗಿ ಅವರು ಶಿಂಧೆ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ನಡೆಸಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಸಪ್ತಸಾಗರ ವಾರ್ತೆ, ವಿಜಯಪುರ,ಜು. 13:ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತಗೊಂಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.ಭಾನುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಎಟಿಎಂ ಸರ್ಕಾರವಾಗಿದೆ. ಆದರೆ ಡೆಬಿಟ್ ಅಕೌಂಟ್ ನಲ್ಲಿ ಹಣವೇ ಇಲ್ಲ ಎಂದು ಛೇಡಿಸಿದರು.ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಹೊರಗುತ್ತಿಗೆ ಆಧಾರದ ಕೆಲಸಗಾರರಿಗೂ ಸಂಬಳವಿಲ್ಲ.ತಮ್ಮರು ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ದಲಿತಪರ ಸರ್ಕಾರಿ ಎಂದು ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಇಲ್ಲ. ಎಲ್ಲವೂ ಗ್ಯಾರಂಟಿ ಯೋಜನೆಗಳಿಗೆ ಹಣ ಸೋರಿ ಹೋಗುತ್ತಿದೆ. ಗ್ಯಾರಂಟಿಯಿಂದ…