ಮುಂಬೈ, ಬೆಂಗಳೂರುಗಳಿಗೆ ಹೆಚ್ಚುವರಿ ರೈಲು ಸೇವೆಗೆ ಸಂಸದ ಜಿಗಜಿಣಗಿ ಶ್ರಮಿಸಲಿ: ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 22:)ಪೆಟ್ರೋಲ್ ಮತ್ತು ಡೀಸೆಲ್ ದರ ಹೊರೆಯಾಗುತ್ತಿರುವ ಈ ದಿನಗಳಲ್ಲಿ ವಿಜಯಪುರದಿಂದ ಬೆಂಗಳೂರು ಮತ್ತು ಮುಂಬೈಗೆ ಹೆಚ್ಚುವರಿ ರೈಲು ಸೇವೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವ ಮೂಲಕ ಸಂಸದ ರಮೇಶ ಜಿಗಜಿಣಗಿ ತಮ್ಮ ಶಕ್ತಿ ತೋರಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ಜಗತ್ತಿಗೆ ಮಾದರಿಯಾಗಿದ್ದು, ಅವುಗಳನ್ನು ಬಿಜೆಪಿ ಆಡಳಿತದಲ್ಲಿರುವ ಸರಕಾರಗಳೂ ನಕಲು ಮಾಡುತ್ತಿವೆ. ಇಂಥ ಸಂದರ್ಭದಲ್ಲಿ ಸಂಸದರು,…

Read More

ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಜಿಗಜಿಣಗಿ ಪತ್ರ

ಸಪ್ತಸಾಗರ ವಾರ್ತೇ,ವಿಜಯಪುರ, ಮೇ 5:ಗದಗದಿಂದ ಮುಂಬಯಿಗೆ ಸಂಚರಿಸುವ ರೈಲ್ವೆಗೆ ಇಂಡಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.‌ನಿಂಬೆ ಬೆಳೆಯ ಜಾಗತಿಕ ಟ್ಯಾಗ್ ಪಡೆದಿರುವ ದೇಶದ ಎಲ್ಲ ಕಡೆ ನಿಂಬೆ ಹಣ್ಣು ಸರಬರಾಜು ಮಾಡುವ ಕರ್ನಾಟಕ ಮಹಾರಾಷ್ಟ್ರದ ಗಡಿ ಭಾಗವಾಗಿರುವ‌ ಇಂಡಿ ಸಾಕಷ್ಟು ವ್ಯಾಪಾರ ವಹಿವಾಟಿನಲ್ಲಿ ಮುಂಚೂಣಿಯಲ್ಲಿದೆ. ಜೊತೆಗೆ ಅತ್ಯುತ್ತಮ ಗುಣಮಟ್ಟದ ದ್ರಾಕ್ಷಿ, ದಾಳಿಂಬೆ ಹಾಗೂ ಇತರೆ ವಾಣಿಜ್ಯ ಬೆಳೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡುತ್ತಿದ್ದು, ಜವಳಿ ವ್ಯಾಪಾರದ ಕೇಂದ್ರವಾಗಿರುವ ಇಂಡಿ…

Read More

ಇಬ್ರಾಹಿಂಪುರ ಶಾಲೆಯ ಮಕ್ಕಳಿಗೆ ಉಚಿತವಾಗಿ ಸ್ಮಾರ್ಟ್ ಬೋರ್ಡ್, ನೋಟ್ ಬುಕ್ ವಿತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ಮುಂಬೈನ ತಾಪಿದಾಸ ತುಳಸಿದಾಸ ವ್ರಜದಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಇಬ್ರಾಹಿಂಪುರ ಬಡಾವಣೆಯ ನಮ್ಮ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂಬರ್ 6 ಮಕ್ಕಳಿಗೆ ಶೈಕ್ಷಣಿಕ ಅಭಿವೃದ್ಧಿಗಾಗಿ ಸ್ಮಾರ್ಟ್ ಬೋರ್ಡ ಹಾಗೂ ನೋಟು ಪುಸ್ತಕಗಳನ್ನು ವಿತರಿಸಲಾಯಿತು.ಚಾರಿಟೇಬಲ್ ಟ್ರಸ್ಟ್ ಸಂಯೋಜಕ ವಿಶ್ವನಾಥ ಸಿಂದಗಿ ಅವರು ಸ್ಮಾರ್ಟ್ ಬೋರ್ಡ್ ಹಾಗೂ ನೋಟ್ ಬುಕ್ ಗಳನ್ನು ಉಚಿತವಾಗಿ ವಿತರಿಸಿದರು.ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗಡಗಿ, ಎಸ್. ಎನ್. ಸಿನ್ನೂರ್, ಎಸ್.ಎಂ. ಬ್ಯಾಹಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ…

Read More