ವ್ಯಕ್ತಿಯ ಬರ್ಬರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 10:ಓರ್ವ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಅಲಮೇಲ ಪಟ್ಟಣದಲ್ಲಿ ನಡೆದಿದೆ.ಅಜರುದ್ದೀನ್ ಅಬ್ದುಲ್ ರಜಾಲ್ ಮಕಾನದಾರ್ (38) ಕೊಲೆಯಾದ ವ್ಯಕ್ತಿ.ಅಜರುದ್ದೀನ್ ಬೈಕ್ ಮೇಲೆ ತೆರಳುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವ ಉಂಟಾಗಿ ಅಜರುದ್ದೀನ್ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.ನೆರೆಯ ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ನಿವಾಸಿ ಅಜರುದ್ದೀನ್ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ…

Read More

ಸುಶೀಲ್ ಕಾಳೆ ಕೊಲೆ ಪ್ರಕರಣ: ಮತ್ತೆ ನಾಲ್ವರು ಆರೋಪಿತರ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಸುಶೀಲ್ ಕಾಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿತರನ್ನು ಬಂಧಿಸಲಾಗಿದೆ.ವಿಜಯಪುರದ ಭರತ್ ನಗರದ ಗೌತಮ ಹನಮಂತ ಆಲಮೇಲ್‌ಕರ (25),ದೇಗಿನಾಳ ಗ್ರಾಮದ ನಾರಾಯಣ ಗಣಪತಿ ಜಾಧವ (20), ಕೊಲ್ಹಾರ ತಾಲೂಕಿನ ಹನುಮಾಪುರ ಗ್ರಾಮದ ಬಸವರಾಜ ಮುನ್ನಾಳ( 20) ಹಾಗೂ ಬಾಗಲಕೋಟೆ ನವನಗರದ ಪ್ರಜ್ವಲ ಶರಣಪ್ಪ ಹಳಿಮನಿ (ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ) ಬಂಧಿತ ಆರೋಪಿತರು.ನಿನ್ನೆಯಷ್ಟೇ ಹಿಟ್ನಳ್ಳಿಯ ಹಾಲಿವಸ್ತಿ ಸಾಯಿ ಪಾರ್ಕ್ ನಿವಾಸಿ ವಿಠೋಬಾ ಕಲ್ಲವ್ವಗೋಳ (29), ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ…

Read More

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ: ನಗರದಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಬುಧವಾರ ಸಂಜೆ ನಡೆದಿದೆ.ಫೈಸಲ್ ಇನಾಂದಾರ್ (24) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.ಅಪರಿಚಿತ ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಮತ್ತಿತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಯುವಕನ ಹತ್ಯೆಗೆ ಕಾರಣರಾದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಶ್ವಾನದಳ, ಬೆರಳಚ್ಚು ತಂಡದಿಂದ ಪರೀಕ್ಷೆ…

Read More