ಮರ್ಯಾದೆಗೇಡಿ ಹತ್ಯೆ: ದಲಿತ ಸ್ವರಾಜ್ಯ ಸೇನೆ ಖಂಡನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 29:ಹುಬ್ಬಳ್ಳಿ ತಾಲೂಕಿನ ಇನಾಮ ವೀರಪುರ ಗ್ರಾಮದ ಮಾನ್ಯಾ ಪಾಟೀಲ್ ಸಹೋದರಿಯ ಮರ್ಯಾದೆಗೇಡಿ ಹತ್ಯೆ ಖಂಡಿಸಿ ದಲಿತ ಸ್ವರಾಜ್ಯ ಸೇನೆ ವತಿಯಿಂದ ಜಿಲ್ಲಾಡಳಿತದ ಮೂಲಕ ಸೋಮವಾರ ರಾಷ್ಟ್ರಪತಿಗಳಿಗೆ ಖಂಡನಾ ಪತ್ರ ಸಲ್ಲಿಸಿದರು.ಈ ಘಟನೆಗೆ ಇಡೀ ಮಾನವ ಸಮಾಜವವೇ ತಲೆತಗ್ಗಿಸುವಂತೆ ಆಗಿದೆ. ಮಗಳ ಬಾಳಿನಲ್ಲಿ ಜನ್ಮದಾತನೇ ರಾಕ್ಷಸನಂತಾಗಿದ್ದಾನೆ ಎಂದು ಡಿಎಸ್ಎಸ್ ಅಧ್ಯಕ್ಷ ಗೌಡಪ್ಪ ಬಡಿಗೇರ ಖಂಡಿಸಿದರು. ಪೂರ್ಣ ವಯಸ್ಕರು ಒಪ್ಪಿ ಮದುವೆಯಾಗುವುದು ತಪ್ಪೇ. ಸಮಾಜದಲ್ಲಿ ಶೋಷಣೆಗೊಳಗಾದ ಎಲ್ಲ ಸಮುದಾಯಗಳಲ್ಲಿ, ಮಹಿಳಾ ಸಮುದಾಯ ಮೊದಲಾಗಿದೆ.ಬಸಮ್ಮ, ಸೌಜನ್ಯ,…

Read More

7 ಜನ ಕೊಲೆ ಆರೋಪಿತರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 50,000 ರೂ. ದಂಡ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6:ಜಿಲ್ಲೆಯ ಸಿಂದಗಿ ತಾಲೂಕಿನ ಕೋರವಾರದಲ್ಲಿ ನಡೆದ ಭೀಮನಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನ ಆರೋಪಿತರಿಗೆ ಜೀವಾವದಧಿ ಶಿಕ್ಷೆ ಹಾಗೂ ತಲಾ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಮನೆ ಮುಂದಿನ ಖುಲ್ಲಾ ಜಾಗೆ ಸಲುವಾಗಿ ದಾಯಾದಿಗಳ ಮಧ್ಯೆ ಮೇಲಿಂದ ಮೇಲೆ ಕಲಹ ಉಂಟಾಗುತ್ತಿತ್ತು. 9-10-2013ರಂದು ಈ ಸಂಬಂಧ ಕಲಹ ವಿಕೋಪಕ್ಕೆ ಹೋಗಿ ಭೀಮನಗೌಡ ನಿಂಗನಗೌಡ ಪಾಟೀಲ ಹಾಗೂ ಆತನ ಸಹೋದರರಾದ…

Read More

ಮಹಿಳೆಯಿಂದ ಯುವಕನ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 17:ಮಹಿಳೆಯೊಬ್ಬಳು ಯುವಕನನ್ನು ಕತ್ತು ಹಿಚುಕಿ ಕೊಲೆ ಮಾಡಿದ ಘಟನೆ ನಗರದ ಜುಮ್ಮಾ ಮಸೀದಿ ಬಳಿಯ ಅಮನ್ ಕಾಲೋನಿಯಲ್ಲಿ ನಡೆದಿದೆ.ಸಮೀರ್ ಉರ್ಫ ಪಿಕೆ ಇನಾಂದಾರ್ (26) ಕೊಲೆಯಾದ ಯುವಕ.ಲೀವಿಂಗ್ ರಿಲೇಷನ್ ನಲ್ಲಿದ್ದ ಮಹಿಳೆಯಿಂದ ಪ್ರಿಯಕರನ‌ ಕೊಲೆ ನಡೆದಿದ್ದು, ಸಹೋದರನ‌ ಸಹಾಯದಿಂದ ಲೀವಿಂಗ್ ರಿಲೇಷನ್ ನಲ್ಲಿದ್ದ ವ್ಯಕ್ತಿಯ ಕೊಲೆಯಾಗಿದೆ. ತಯ್ಯಬಾ ಬಾಗವಾನ್ ಎಂಬ ಮಹಿಳೆಯಿಂದ ಈ ಕೃತ್ಯ ನಡೆದಿದೆ.ತಯ್ಯಾಬಾ ಸಹೋದರಅಸ್ಲಮ್ ಬಾಗವಾನ್ ಸಹಾಯದಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.ಸಮೀರ್ ನ ಕಿರುಕುಳದಿಂದ ಬೇಸತ್ತು ಮಹಿಳೆ…

Read More

ವಿಜಯಪುರ ಜಿಲ್ಲೆಯಲ್ಲಿ ಜೋಡಿ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಹಳೆಯ ವೈಷಮ್ಯ ಹಿನ್ನೆಲೆ ಬರ್ಬರವಾಗಿ ಕೊಲೆ ನಡೆದಿದೆ.ಸಾಗರ ಬೆಳುಂಡಗಿ (25), ಇಸಾಕ್ ಖರೇಷಿ (24) ಕೊಲೆಗಿಡಾದ ವ್ಯಕ್ತಿಗಳು.ಕಳೆದ ಎರಡು ವರ್ಷಗಳ ಹಿಂದೆ ಕೊಲೆಗೀಡಾದ ವ್ಯಕ್ತಿಗಳು ಅದೇ ಊರಿನ ಈರನಗೌಡ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಈರನಗೌಡ ಆಸ್ಪತ್ರೆಯಲ್ಲಿ ಕೆಲದಿನ ದಾಖಲಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ. ಈ ದ್ವೇಷದ ಕಾರಣ ಈ ಇಬ್ಬರ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಘಟನಾ ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ…

Read More

ವ್ಯಕ್ತಿಯ ಬರ್ಬರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 10:ಓರ್ವ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಅಲಮೇಲ ಪಟ್ಟಣದಲ್ಲಿ ನಡೆದಿದೆ.ಅಜರುದ್ದೀನ್ ಅಬ್ದುಲ್ ರಜಾಲ್ ಮಕಾನದಾರ್ (38) ಕೊಲೆಯಾದ ವ್ಯಕ್ತಿ.ಅಜರುದ್ದೀನ್ ಬೈಕ್ ಮೇಲೆ ತೆರಳುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವ ಉಂಟಾಗಿ ಅಜರುದ್ದೀನ್ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.ನೆರೆಯ ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ನಿವಾಸಿ ಅಜರುದ್ದೀನ್ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ…

Read More

ಸುಶೀಲ್ ಕಾಳೆ ಕೊಲೆ ಪ್ರಕರಣ: ಮತ್ತೆ ನಾಲ್ವರು ಆರೋಪಿತರ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಸುಶೀಲ್ ಕಾಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿತರನ್ನು ಬಂಧಿಸಲಾಗಿದೆ.ವಿಜಯಪುರದ ಭರತ್ ನಗರದ ಗೌತಮ ಹನಮಂತ ಆಲಮೇಲ್‌ಕರ (25),ದೇಗಿನಾಳ ಗ್ರಾಮದ ನಾರಾಯಣ ಗಣಪತಿ ಜಾಧವ (20), ಕೊಲ್ಹಾರ ತಾಲೂಕಿನ ಹನುಮಾಪುರ ಗ್ರಾಮದ ಬಸವರಾಜ ಮುನ್ನಾಳ( 20) ಹಾಗೂ ಬಾಗಲಕೋಟೆ ನವನಗರದ ಪ್ರಜ್ವಲ ಶರಣಪ್ಪ ಹಳಿಮನಿ (ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ) ಬಂಧಿತ ಆರೋಪಿತರು.ನಿನ್ನೆಯಷ್ಟೇ ಹಿಟ್ನಳ್ಳಿಯ ಹಾಲಿವಸ್ತಿ ಸಾಯಿ ಪಾರ್ಕ್ ನಿವಾಸಿ ವಿಠೋಬಾ ಕಲ್ಲವ್ವಗೋಳ (29), ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ…

Read More

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ: ನಗರದಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಬುಧವಾರ ಸಂಜೆ ನಡೆದಿದೆ.ಫೈಸಲ್ ಇನಾಂದಾರ್ (24) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.ಅಪರಿಚಿತ ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಮತ್ತಿತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಯುವಕನ ಹತ್ಯೆಗೆ ಕಾರಣರಾದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಶ್ವಾನದಳ, ಬೆರಳಚ್ಚು ತಂಡದಿಂದ ಪರೀಕ್ಷೆ…

Read More