ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಆಗ್ರಹ

ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಜಿಲ್ಲಾ ಮಹಿಳಾ ಅಧ್ಯಕ್ಷೆ ಶಿಲ್ಪಾ ಮೇತ್ರಿ ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 18:ಬಂಟ್ವಾಳದಲ್ಲಿ ಯುವತಿ ಲಾವಣ್ಯ ಅವರನ್ನು ಸಾರ್ವಜನಿಕವಾಗಿ ಕ್ರೂರವಾಗಿ ಹತ್ಯೆಗೈದಿರುವ ಘಟನೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ತೀವ್ರವಾಗಿ ಖಂಡಿಸಿದೆ.ಸಮಿತಿಯ ವಿಜಯಪುರ ಜಿಲ್ಲಾ ಮಹಿಳಾ ಅಧ್ಯಕ್ಷೆ ಶಿಲ್ಪಾ ಮೇತ್ರಿ ಅವರು ಈ ಕುರಿತು ಪ್ರಕಟಣೆ ನೀಡಿ, ಮಹಿಳೆಯರ ಸುರಕ್ಷತೆಗೆ ಧಕ್ಕೆ ತರುವ ಇಂತಹ ಅಮಾನವೀಯ ಕೃತ್ಯಗಳು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತಿವೆ ಎಂದು ಹೇಳಿದ್ದಾರೆ.ಲಾವಣ್ಯ ಅವರಿಗೆ ನಿರಂತರ…

Read More

ಭೀಮಾತೀರ 6 ಜನರ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹೇಶ್ ತಳವಾರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂನ್ 22:ಭೀಮಾತೀರದಲ್ಲಿ ನಡೆದ ಆರು ಜನರ ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ತಳವಾರನನ್ನು ಬಂಧಿಸುವ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಹೊರವಲಯದಲ್ಲಿ ಆರೋಪಿ ಮಹೇಶ್ ತಳವಾರನನ್ನು ಬಂಧಿಸಲು ಚಡಚಣ ಪೊಲೀಸರು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಕಲ್ಲು ತೂರಿ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆ ಹಾಗೂ ಬಂಧನದ ಉದ್ದೇಶದಿಂದ ಚಡಚಣ ಸಿಪಿಐ ಪರಶುರಾಮ ಮನಗೂಳಿ ಅವರು ಮಹೇಶ್‌ನ…

Read More

ಕನ್ನೂರ ಜೋಡಿ ಕೊಲೆ ಪ್ರಕರಣ: ಐವರು ಆರೋಪಿಗಳ ಬಂಧನ, ಪರಾರಿಯಾಗಲು ಯತ್ನಿಸಿದ ಓರ್ವ ಆರೋಪಿ ಮೇಲೆ ಫೈರಿಂಗ್

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14: ತಾಲೂಕಿನ ಕನ್ನೂರು ಗ್ರಾಮದಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪೊಲೀಸರ ಮೇಲೆ ಬೈಕ್ ಹಾಯಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.ಸಾಗರ ಬೆಳ್ಳುಂಡಗಿ ಹಾಗೂ ಇಸಾಕ್ ಖರೇಷಿ ಕೊಲೆ ಮಾಡಿದ ಆರೋಪಿಗಳ ಪೈಕಿ ಒಟ್ಟು ಐದು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.ಆರೋಪಿ ಅಕ್ಷಯ ಶಿವಾನಂದ ಜುಲಜುಲೆ ಪೊಲೀಸರ ಮೇಲೆ ಬೈಕ್ ಹಾಯಿಸಿ ಪರಾರಿಯಾಗಲು ಯತ್ನ ನಡೆಸಿದ.ಆಗ ವಿಜಯಪುರ…

Read More