ಮೈಸೂರು ದಸರಾ ಮಾದರಿಯಲ್ಲಿ ಹಿಟ್ಟಿನಹಳ್ಳಿ ದಸರಾ ನಾಡದೇವಿ ನವರಾತ್ರಿ ಉತ್ಸವಕ್ಕೆ ಭರದ ಸಿದ್ಧತೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20 :ಮೈಸೂರು ದಸರಾ ಹಬ್ಬದ ಮಾದರಿಯಲ್ಲಿಯೇ ವೈಭವಯುತವಾಗಿ ತಾಂಬಾದಲ್ಲಿ ಕಳೆದ ೫೪ ವರ್ಷಗಳಿಂದಲೂ ಶಿಕ್ಷಣಪ್ರೇಮಿ ದಿ.ಫೂಲಸಿಂಗ್ ಚವ್ಹಾಣ ಅವರ ನೇತೃತ್ವದಲ್ಲಿ ದಸರಾ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಪರಂಪರೆಯನ್ನು ಮಾಜಿ ಶಾಸಕ ಹಾಗೂ ಅವರ ಪುತ್ರ ಡಾ.ದೇವಾನಂದ ಚವ್ಹಾಣ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಈ ಬಾರಿಯೂ ಸಹ ತಾಂಬಾದಲ್ಲಿ ಸೆ. ೨೨ ರಿಂದ ಅ. ೨ ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ,…

Read More

ನಾಡ ಹಬ್ಬ ಮೈಸೂರು ದಸರಾಕ್ಕೆ ಡಿಸಿಎಂ ಡಿಕೆಶಿ ಅವರಿಗೆ ಆಮಂತ್ರಣ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 4: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಆಗಮಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ ಅವರಿಗೆ ಮೈಸೂರು ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಸಿಇಒ ಮುಖೇಶಕುಮಾರ್, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಎಸ್.ಪಿ. ವಿಷ್ಣುವರ್ಧನ್, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಅವರನ್ನು ಒಳಗೊಂಡ ನಿಯೋಗವು ವಿಧಾನಸೌಧದಲ್ಲಿ ಗುರುವಾರ ಆಹ್ವಾನ ಪತ್ರ ನೀಡಿತು.

Read More

ಮೂಲೆ ನಿವೇಶನ ಸಿಎಂ ಸಿದ್ಧರಾಮಯ್ಯ ಹಂಚಿಕೆ

ಸಪ್ತಸಾಗರ ವಾರ್ತೆ, ಮೈಸೂರು, ಆ. 31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಕಳೆದ 20 ವರ್ಷಗಳಿಂದ ಹಂಚಿಕೆಯಾಗದೆ ಬಾಕಿ ಉಳಿದಿದ್ದ ಮುಡಾದ 63 ಮೂಲೆ ನಿವೇಶನಗಳನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ, ಆದೇಶ ಪ್ರತಿ ಹಸ್ತಾಂತರಿಸಿದರು.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್ ಉಪಸ್ಥಿತರಿದ್ದರು.

Read More

ಸುಳ್ಳು ಹೇಳುವ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಮೈಸೂರು, ಜು. 20: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಭಾನುವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಭ್ರಮೆ. ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು…

Read More

ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ : ಬಿಜೆಪಿ, ಜೆಡಿಎಸ್ ಗೆ ಸಿ.ಎಂ. ಸಿದ್ದರಾಮಯ್ಯ ಸವಾಲ್

ಸಪ್ತಸಾಗರ ವಾರ್ತೆ, ಮೈಸೂರು, ಜು. 19:ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ…

Read More

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜು. 18:ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ…

Read More

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜುಲೈ 18: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು…

Read More