ನಿಸ್ವಾರ್ಥದಿಂದ ಬದುಕಿ ಬೇರೊಬ್ಬರಿಗೆ ಬೆಳಕಾಗಿ: ಎನ್.ಎಂ. ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 2:ಐಸ್‌ಕ್ರೀಮ್ ಹಾಗೂ ಮೇಣದ ಬತ್ತಿಗೆ ಕರಗುವ ಗುಣವಿದೆ. ಆದರೆಕರಗುವಿಕೆಯ ಹಿಂದಿರುವ ಉದ್ಧೇಶ ವಿಭಿನ್ನವಾಗಿರುತ್ತದೆ. ಐಸ್‌ಕ್ರೀಮ್ಸಮಯ ಇರುವ ಮೊದಲೆ ನನ್ನನ್ನು ತಿಂದು ತೃಪ್ತನಾಗು ಎಂದುಹೇಳಿದರೆ ಮೇಣದ ಬತ್ತಿ ನಾನು ಕರಗುವ ಮೊದಲೇ ಈ ಜಗತ್ತಿಗೆ ಒಂದಷ್ಟುಬೆಳಕನ್ನು ಕೊಡುತ್ತೇನೆ ಎನ್ನುವ ಸಾರ್ಥಕತೆ ತೋರುತ್ತದೆ. ನಮ್ಮಬದುಕು ಸಹ ಮೇಣದ ಬತ್ತಿಯಂತೆ ಬೇರೊಬ್ಬರಿಗೆ ಬೆಳಕುನೀಡುವಂತಾಗಬೇಕು. ಎಂದು ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಎನ್.ಎಂ. ಬಿರಾದಾರ ಹೇಳಿದರು.ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ…

Read More

ಪುಸ್ತಕಗಳು ಮಾನವನ ಜ್ಞಾನ, ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯ: ಎನ್. ಎಂ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 24 :ಪುಸ್ತಕಗಳು ಮಾನವನ ಜ್ಞಾನ ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯವಾಗಿದ್ದು, ಓದು ಅಂತಃಪ್ರಜ್ಞೆಯ ಗ್ರಹಿಕೆಯಾಗಿದೆ ಎಂದು ನಗರದ ಚಾಣಕ್ಯ ಕರಿಯರ್ ಅಕಾಡೆಮಿ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆˌ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ರಾಜಾಜಿನಗರದಲ್ಲಿರುವ ಸಾಹಿತಿ ಮುರುಗೇಶ ಸಂಗಮ ಅವರ ನಿವಾಸದಲ್ಲಿ ಶನಿವಾರ ಸಂಜೆ 4 ಗಂಟೆಗೆ ಜರುಗಿದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮದ ಅಡಿಯಲ್ಲಿ ಗ್ರಂಥಾವಲೋಕನˌ ಕವಿಗೋಷ್ಠಿ ಹಾಗೂ ಸನ್ಮಾನ…

Read More