ಮನೆಯಲ್ಲಿ ಹಾಲೆರೆದ ನಾಗಠಾಣದ ಮಹಿಳೆಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28:ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆವಂತ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡಹುಟ್ಟಿದವರ ಹಬ್ಬ. ಹೆಣ್ಣು ಮಕ್ಕಳ ಹಬ್ಬ. ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ನಾಗ ದೇವನಿಗೆ ಹಲವು ವಿಧದ ಉಂಡೆಗಳು, ತಂಬಿಟ್ಟಿನ ನೈವೇದ್ಯವನ್ನು ಮಾಡಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಬಂಡೆ ಕುಟುಂಬದ…

Read More