ನಾಗಠಾಣದಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 11: ಇಂದು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಹೆಣ್ಣು ಮಕ್ಕಳಾದ ಅನುಶ್ರೀ- ಶ್ರೀನಿಧಿ ಬಂಡೆ, ಸಮೃದ್ಧಿ-ದೀಪಾ,ಭಾಗ್ಯ-ಸನ್ನಿಧಿ ಅವರು ಪರಸ್ಪರ ಸಿಹಿ ಹಂಚಿಕೊಂಡು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು ಆಚರಿಸಿದರು.ಹೆಣ್ಣು ಎಂದರೆ ಮನೆಯ ಬೆಳಕು. ಹುಟ್ಟಿನಿಂದ ಸಾಯುವ ತನಕ ವಿವಿಧ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವವಳು. ಜಗದ ಸೃಷ್ಟಿಕರ್ತೆಯೇ ಅವಳಾಗಿರುವಾಗ ಆಕೆ ಇಲ್ಲದೆ ಜೀವಿಸುವುದು ಕಷ್ಟದಾಯಕ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದು…

Read More

ನಮ್ಮ ಸೈನಿಕರು ಧೈರ್ಯ-ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಕಾರ್ಗಿಲ್ ಪರಂಪರೆಯು ಪ್ರತಿ ವಿದ್ಯಾರ್ಥಿಗೆ ಭಾರತೀಯ ಸೈನಿಕರ ಧೈರ್ಯ, ತ್ಯಾಗ, ಬಲಿದಾನ, ಸಾಹಸದ ಮಹತ್ವವನ್ನು ತಿಳಿಸುತ್ತದೆ. ಭಾವೈಕ್ಯತೆಗಾಗಿ ಇಂದಿನ ಮಕ್ಕಳು ಏಕತೆ, ಗೌರವದ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಕಾರ್ಗಿಲ್‌ ವಿಜಯೋತ್ಸವ-2025 ಹುತಾತ್ಮ ವೀರಯೋಧರಿಗೆ ನಮನ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.ಕಾರ್ಗಿಲ್ ಯುದ್ಧ ವೀರರ ಕಥೆಗಳು ರಾಷ್ಟ್ರಕ್ಕಾಗಿ ತ್ಯಾಗ, ಧೈರ್ಯ ಮತ್ತು ಸಮರ್ಪಣೆಯ ಅತ್ಯುನ್ನತ ಆದರ್ಶಗಳನ್ನು ಸಾರುತ್ತವೆ….

Read More

ಪವಾಡಪುರುಷ ಗೂಳಪ್ಪ ಮುತ್ಯಾ ಅವರ ಜಾತ್ರಾ ಮಹೋತ್ಸವ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 20:ತಾಲೂಕಿನ ನಾಗಠಾಣ ಗ್ರಾಮದಲ್ಲಿ ಪವಾಡಪುರುಷ ಗೂಳಪ್ಪ ಮುತ್ಯಾ ಅವರ ಜಾತ್ರಾ ಮಹೋತ್ಸವ ಜು. 23 ಹಾಗೂ ಎರಡು ದಿನಗಳವರೆಗೆ ಜರುಗುವದು.ಜು.23 ರ ರಾತ್ರಿ 8 ಗಂಟೆಗೆ ಕಗ್ಗೋಡ ತಿಪರಾಯ ದೇವರ, ಲಕ್ಷ್ಮೀ ದೇವಿಯ, ತಿಡಗುಂದಿ ಭೀರಪ್ಪ ದೇವರ ಫಲ್ಲಕ್ಕಿ ಆಗಮನವಾಗುವದು. ಚಿತ್ರ ವಿಚಿತ್ರ ಮದ್ದು ಸುಡುವದು. ಡೊಳ್ಳಿನ ಹಾಡಿಕೆ ಇರುವದು.ಜು.24 ರಂದು ಬೆಳಗಿನ ಜಾವ 4 ಗಂಟೆಗೆ ನಾಗಠಾಣ ಭೀರದೇವರ, ಕಗ್ಗೋಡ ತಿಪರಾಯ ದೇವರ, ಲಕ್ಷ್ಮೀ ದೇವಿಯ, ತಿಡಗುಂದಿ ಭೀರಪ್ಪ…

Read More