ಪಂಚ ಗ್ಯಾರಂಟಿ ಯೋಜನೆಗಳು ನಾಡಿನ ಜನತೆಗೆ ಆಶಾಕಿರಣ: ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಅಭಿಮತ

ಸಪ್ತಸಾಗರ ವಾರ್ತೆ ,ವಿಜಯಪುರ, ಮೇ.12:ನಮ್ಮ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ನೇರವಾಗಿ ಜನರನ್ನುತಲುಪುತ್ತಿವೆ. ಹಾಗಾಗಿ ಐದು ಗ್ಯಾರಂಟಿ ಯೋಜನೆಗಳು ನಾಡಿನಬಡವರು, ದೀನ-ದುರ್ಬಲರ ಬದುಕಿಗೆ ಆಶಾಕಿರಣವಾಗಿವೆ ಎಂದು ನಾಗಠಾಣಮತಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡಹೇಳಿದರು.ಮಂಗಳವಾರ ನಗರದ ಡಾ.ಬಿ.ಆರ್. ಅಂಬೇಡ್ಕರ ಕ್ರೀಡಾಗಂಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಸಂಯುಕ್ತ ಆಶ್ರಯದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 32 ಫಲಾನುಭವಿಗಳಿಗೆ ಇಂಧನ ಚಾಲಿತ ತ್ರಿಚಕ್ರವಾಹನ ಕೀ ಹಸ್ತಾಂತರಿಸಿ ಅವರು ಮಾತನಾಡಿದರು.ನಮ್ಮ ಸರ್ಕಾರ ಜನರ ಹಿತದಿಂದ ಇಂತಹ…

Read More