‘ನಾನು’ ಕನ್ನಡ ವೆಬ್ ಸರಣಿಗೆ ಮುಹೂರ್ತ

ಸಪ್ತಸಾಗರ ವಾರ್ತೆ,ಮೈಸೂರು, ಜು.17: ಜೆ.ಕೆ. ಪ್ರೊಡಕ್ಷನ್, ಮೈಸೂರು ನಿರ್ಮಿಸುತ್ತಿರುವ ‘ನಾನು’ ಕನ್ನಡ ವೆಬ್ ಸರಣಿಯ ಚಿತ್ರೀಕರಣಕ್ಕೆ ನಗರದ ಬಂಬು ಬಜಾರ್ ರಸ್ತೆಯ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಛಾಯಾಗ್ರಾಹಕ ಸದಾಶಿವ ಹಿರೇಮಠ ಅವರು ವೆಬ್ ಸರಣಿಗೆ ಶುಭ ಹಾರೈಸಿ, ಉತ್ತಮ ಕಥಾಹಂದರದೊಂದಿಗೆ ಪ್ರೇಕ್ಷಕರ ಮನಗೆಲ್ಲಲಿ ಎಂದು ಆಶಿಸಿದರು.ನಿರ್ದೇಶಕ ಕಲಿ ಮಾತನಾಡಿ, ಇಂದಿನ ಸಮಾಜದಲ್ಲಿ ಯುವಜನರ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ, ಅವರ ಜೀವನದಲ್ಲಿ ನಡೆಯುತ್ತಿರುವ ಬದಲಾವಣೆಗಳು ಹಾಗೂ…

Read More