ಕಾಂಗ್ರೆಸ್ಸಿಗರೇ ನಿಮಗೆ ಬಂಗಾರ ಮುಖ್ಯವೋ ದೇಶ ಮುಖ್ಯವೋ? ರಾಘವ್ ಅಣ್ಣಿಗೇರಿ ಪ್ರಶ್ನೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 12:ಶೇ. 88ರಷ್ಟು ಕಚ್ಚಾ ತೈಲನ್ನು ಭಾರತ ಗಲ್ಫ್ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಅಮೆರಿಕ- ಇರಾನ್ ನಡುವಿನ ಯುದ್ಧ, ಭಾರತಕ್ಕಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಯುದ್ಧದ ಪರಿಣಾಮದಿಂದ ಅನೇಕ ದೇಶಗಳು ಅವಸಾನದ ಅಂಚಿಗೆ ಹೋಗಿವೆ. ಯುದ್ಧ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಇಲ್ಲಿಯವರೆಗೆ ಭಾರತಕ್ಕೆ ಯಾವುದೇ ತೊಂದರೆ…

Read More

ರಾಷ್ಟ್ರದ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಅನನ್ಯ:ಹಿರೇಮಠ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2 : ಕಾರ್ಮಿಕರು ದೇಶದ ಆಸ್ತಿ, ರಾಷ್ಟ್ರದ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಲಾಭ ಪಡೆದುಕೊಳ್ಳುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ಅಗತ್ಯ. ಅಂತಹ ಸ್ಮಾರ್ಟ್ ಕಾರ್ಡ್ ಬಾಗಿಲಿಗೆ ಒದಗಿಸುವ ಕಾರ್ಯ ನಡೆಯುತ್ತಿರುವುದು ಸಂತಸದ ಸಂಗತಿ ಎಂದು ಸಿದ್ಧೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ ಹೇಳಿದರು.ನಗರದ ಜೋರಾಪುರ ಪೇಟೆಯ ಶ್ರೀ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಸಂಘಟಿತರಿಗೆ ಕಾರ್ಮಿಕರ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ…

Read More

ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅನನ್ಯ: ಎಸ್ಪಿ ನಿಂಬರಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 18:ದೇಶ ಕಾಯುವ ಸೈನಿಕರು ಜೈ ಜವಾನ್. ಅನ್ನ ನೀಡುವ ರೈತರು ಜೈ ಕಿಸಾನ್. ಅದೇ ರೀತಿ ದೇಶ ಕಟ್ಟುವ ಶಿಕ್ಷಕರು ಜೈ ಶಿಕ್ಷಕ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.ಬುಧವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೇಶ ಕಟ್ಟುವುದು ಮತ್ತು ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಪಾಲಕರನ್ನು ಹೊರತುಪಡಿಸಿದರೆ ಮಕ್ಕಳು…

Read More