‘ರಾಮ ಮಂದಿರ ಕುರಿತು ಸುಳ್ಳು ಮಾಹಿತಿ ಹರಡಿದ ಎಸ್.ಎಂ. ಪಾಟೀಲ ಗಣಿಹಾರ ದೇಶದ ಜನರ ಕ್ಷಮೆಯಾಚಿಸಲಿ’

ಬಹಿರಂಗ ಚರ್ಚೆಗೆ ಬರುವಂತೆ ಬಿಜೆಪಿ ಮುಖಂಡ ರವೀಂದ್ರ ಲೋಣಿ ಸವಾಲು ಸಪ್ತಸಾಗರ ವಾರ್ತೆ,ವಿಜಯಪುರ, ಜು. 21:ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣವು ಜನರ ತೆರಿಗೆ ಹಣದಿಂದ ನಡೆದಿದೆ ಎಂಬ ಕಾಂಗ್ರೆಸ್ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಅವರ ಹೇಳಿಕೆ ಸಂಪೂರ್ಣ ಸುಳ್ಳು, ಜನರನ್ನು ದಿಕ್ಕು ತಪ್ಪಿಸುವ ಹಾಗೂ ರಾಜಕೀಯ ದುರುದ್ದೇಶದಿಂದ ಕೂಡಿದದ್ದು. ಕೂಡಲೇ ದೇಶದ ಜನರ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಪಾಲಿಕೆ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ರವೀಂದ್ರ ಲೋಣಿ ಆಗ್ರಹಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More

‘ನಾನು-ನನ್ನದು’ ಮನೋಭಾವದಿಂದ ದೇಶ-ಸಮಾಜದ ಚಿಂತನೆ ಕ್ಷೀಣಿಸಿದೆ: ಡಾ. ದೇಸಾಯಿ ಯಡಹಳ್ಳಿ ಕಳವಳ

ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಸಮಾಜದಲ್ಲಿ ಹೆಚ್ಚುತ್ತಿರುವ ಅನಗತ್ಯ ಆಡಂಬರ, ದುಂದು ವೆಚ್ಚ ಮತ್ತು ಪ್ರದರ್ಶನದ ಮನೋಭಾವಕ್ಕೆ ಕಡಿವಾಣ ಹಾಕುವ ಅಗತ್ಯವಿದ್ದು, ದೇಶ ಹಾಗೂ ಸಮಾಜದ ಬಗ್ಗೆ ಕಾಳಜಿ ಹೊಂದಿದ ಜೀವನಶೈಲಿ ರೂಢಿಸಿಕೊಳ್ಳಬೇಕೆಂದು ಹಿರಿಯ ಸಹಕಾರಿ ಧುರೀಣ ಹಾಗೂ ಪರಿಸರ ತಜ್ಞ ಡಾ. ಎಂ.ಆರ್. ದೇಸಾಯಿ ಯಡಹಳ್ಳಿ ಕರೆ ನೀಡಿದರು.ಬಾಗಲಕೋಟೆ ಜಿಲ್ಲೆಯ ಬೀಳಗಿ ಸಮೀಪದ ಯಡಹಳ್ಳಿಯಲ್ಲಿ ಆಯೋಜಿಸಿದ್ದ ಅನಗತ್ಯ ಆಡಂಬರದ ಆಚರಣೆಗಳ ಕುರಿತ ಚಿಂತನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಶಕಗಳಲ್ಲಿ “ನಾನು-ನನ್ನದು” ಎಂಬ ಸ್ವಾರ್ಥದ…

Read More

ದೇಶದ ಹೆಸರಿನಲ್ಲಿ ಮೋದಿ ಜನರ ಚಿನ್ನಾಭರಣ ಕಿತ್ತುಕೊಂಡಿಲ್ಲ: ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ದೇಶದ ಹೆಸರು ಹೇಳಿ ಕಾಂಗ್ರೆಸ್‌ನವರಂತೆ ಚಿನ್ನದ ತುಲಾಭಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿಸಿಕೊಂಡಿಲ್ಲ. ಬದಲಾಗಿ ಚಿನ್ನದ ಖರೀದಿಯನ್ನು ಮಿತ ಪ್ರಮಾಣಕ್ಕೆ ಸೀಮಿತಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಂತೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ದಮನಿಸುವ ಕೆಲಸವನ್ನು ಬಿಜೆಪಿ ಮಾಡಿಲ್ಲ. ಕೋವಿಡ್‌ನಂತಹ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ಏನಾದರೂ ಅಧಿಕಾರದಲ್ಲಿದ್ದರೆ ದೇಶದ ಪರಿಸ್ಥಿತಿ ಊಹಿಸಲು ಸಾಧ್ಯವಾಗಿರದಷ್ಟು ಕೆಟ್ಟಿರುತ್ತಿತ್ತು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದ…

Read More

ಕಾಂಗ್ರೆಸ್ಸಿಗರೇ ನಿಮಗೆ ಬಂಗಾರ ಮುಖ್ಯವೋ ದೇಶ ಮುಖ್ಯವೋ? ರಾಘವ್ ಅಣ್ಣಿಗೇರಿ ಪ್ರಶ್ನೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 12:ಶೇ. 88ರಷ್ಟು ಕಚ್ಚಾ ತೈಲನ್ನು ಭಾರತ ಗಲ್ಫ್ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಅಮೆರಿಕ- ಇರಾನ್ ನಡುವಿನ ಯುದ್ಧ, ಭಾರತಕ್ಕಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಯುದ್ಧದ ಪರಿಣಾಮದಿಂದ ಅನೇಕ ದೇಶಗಳು ಅವಸಾನದ ಅಂಚಿಗೆ ಹೋಗಿವೆ. ಯುದ್ಧ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಇಲ್ಲಿಯವರೆಗೆ ಭಾರತಕ್ಕೆ ಯಾವುದೇ ತೊಂದರೆ…

Read More

ರಾಷ್ಟ್ರದ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಅನನ್ಯ:ಹಿರೇಮಠ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2 : ಕಾರ್ಮಿಕರು ದೇಶದ ಆಸ್ತಿ, ರಾಷ್ಟ್ರದ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಲಾಭ ಪಡೆದುಕೊಳ್ಳುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ಅಗತ್ಯ. ಅಂತಹ ಸ್ಮಾರ್ಟ್ ಕಾರ್ಡ್ ಬಾಗಿಲಿಗೆ ಒದಗಿಸುವ ಕಾರ್ಯ ನಡೆಯುತ್ತಿರುವುದು ಸಂತಸದ ಸಂಗತಿ ಎಂದು ಸಿದ್ಧೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ ಹೇಳಿದರು.ನಗರದ ಜೋರಾಪುರ ಪೇಟೆಯ ಶ್ರೀ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಸಂಘಟಿತರಿಗೆ ಕಾರ್ಮಿಕರ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ…

Read More

ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅನನ್ಯ: ಎಸ್ಪಿ ನಿಂಬರಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 18:ದೇಶ ಕಾಯುವ ಸೈನಿಕರು ಜೈ ಜವಾನ್. ಅನ್ನ ನೀಡುವ ರೈತರು ಜೈ ಕಿಸಾನ್. ಅದೇ ರೀತಿ ದೇಶ ಕಟ್ಟುವ ಶಿಕ್ಷಕರು ಜೈ ಶಿಕ್ಷಕ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.ಬುಧವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೇಶ ಕಟ್ಟುವುದು ಮತ್ತು ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಪಾಲಕರನ್ನು ಹೊರತುಪಡಿಸಿದರೆ ಮಕ್ಕಳು…

Read More