ಮಹಿಳಾ ವಿವಿಯಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿರುವ ಎಲ್ಲಾ ಎನ್.ಎಸ್.ಎಸ್. ಘಟಕಗಳ ವತಿಯಿಂದ ವಿವಿಯ ಸಿಂಡಿಕೇಟ್ ಸಭಾಭವನದಲ್ಲಿ ಇತ್ತೀಚಿಗೆ “ರಾಷ್ಟ್ರೀಯ ಮತದಾರರ ದಿನಾಚರಣೆ”ಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಷಾ ನಿಕಾಯದ ಡೀನ್ ಪ್ರೊ. ನಾಮದೇವ ಗೌಡ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸಂಯೋಜನಾಧಿಕಾರಿ ಪ್ರೊ. ಅಶೋಕಕುಮಾರ ಸುರಪುರ, ಡಾ. ಚಂದ್ರಶೇಖರ ಮಠಪತಿ, ಎನ್.ಎಸ್.ಎಸ್‌ನ ವಿವಿಧ ಘಟಕಗಳ ಕಾರ್ಯಕ್ರಮ ಅಧಿಕಾರಿ ಡಾ.ಪ್ರಕಾಶ ಸಣ್ಣಕ್ಕನವರ, ಡಾ.ಅಮರನಾಥ ಪ್ರಜಾಪತಿ, ಡಾ.ಗುಲಾಬ ರಾಠೋಡ, ಡಾ.ಭಾಗ್ಯಶ್ರೀ ದೊಡಮನಿ ಹಾಗೂ ವಿಶ್ವವಿದ್ಯಾನಿಲಯದ ಬೋಧಕ, ಬೋಧಕೇತರ…

Read More

16ನೇ ರಾಷ್ಟ್ರೀಯ ಮತದಾರರ ದಿನಾಚಾರಣೆ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.19:ನನ್ನ ಭಾರತ ನನ್ನ ಮತ-ಭಾರತೀಯ ಪ್ರಜಾಪ್ರಭುತ್ವದ ಹೃದಯದಲ್ಲಿ ಭಾರತೀಯ ನಾಗರಿಕೆ ಎಂಬ ಘೋಷ ವಾಕ್ಯದಡಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿ 25 ರಂದು ಆಚರಿಸಲಾಗುವ ರಾಷ್ಟ್ರೀಯ ಮತದಾರರ ದಿನಾಚಾರಣೆ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ 16ನೇ ರಾಷ್ಟ್ರೀಯ ಮತದಾರರ ದಿನಾಚಾರಣೆ ಹಿನ್ನಲೆಯಲ್ಲಿ ನಡೆದ ಪೂರ್ವ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಯುವಕರಲ್ಲಿ…

Read More