ರಾಷ್ಟ್ರಧ್ವಜ ಗೌರವವೇ ರಾಷ್ಟ್ರಗೌರವ: ರಾಷ್ಟ್ರೀಯ ಧ್ವಜ ದಿನ ಆಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಶ್ರೀ ಸಿದ್ದೇಶ್ವರ ಸಂಸ್ಥೆಯ ಸಂಗನಬಸವ ಪಿಯು ಕಾಲೇಜು, ಕವಲಗಿಯಲ್ಲಿ ರಾಷ್ಟ್ರೀಯ ಧ್ವಜ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.1947ರ ಜುಲೈ 22ರಂದು ಭಾರತದ ಸಂವಿಧಾನ ಸಭೆಯು ತ್ರಿವರ್ಣ ಧ್ವಜವನ್ನು ರಾಷ್ಟ್ರಧ್ವಜವಾಗಿ ಅಂಗೀಕರಿಸಿದ ಐತಿಹಾಸಿಕ ದಿನವನ್ನು ಸ್ಮರಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.ಕಾಲೇಜಿನ ಪ್ರಾಚಾರ್ಯರಾದ ಹೇಮಂತ್ ಕೃಷ್ಣ ಮಾತನಾಡಿ, “ರಾಷ್ಟ್ರಧ್ವಜವು ದೇಶದ ಏಕತೆ, ಅಖಂಡತೆ ಹಾಗೂ ಸ್ವಾತಂತ್ರ್ಯದ ಸಂಕೇತವಾಗಿದೆ. ಪ್ರತಿಯೊಬ್ಬ ನಾಗರಿಕರೂ ರಾಷ್ಟ್ರಧ್ವಜಕ್ಕೆ ಗೌರವ…

Read More

ಪ್ರಧಾನಮಂತ್ರಿ ರಾಷ್ಟೀಯ‌ ಶಿಶಿಕ್ಷು ಮೇಳ: 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ‌ ಸಂಸ್ಥೆಯ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ನಡೆದ ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶಿಕ್ಷು(ಅಂಪ್ರೆಂಟಿಸ್) ಮೇಳದಲ್ಲಿ 350ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ನಾನಾ ಕಂಪನಿಗಳ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ, ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಸರಕಾರಿ, ಅನುದಾನಿತ ಮತ್ತು ಖಾಸಗಿ ಐಟಿಐ ಹಾಗೂ ಉದ್ಯೋಗ ವಿನಿಮಯ ಕಚೇರಿ, ಕೌಶಾಲ್ಯಾಭಿವ್ಯದ್ಧಿ ಇಲಾಖೆ ಇವರ ಸಹಯೋಗದಲ್ಲಿ ನಡೆದ ಈ ಪ್ರಧಾನಮಂತ್ರಿ ರಾಷ್ಟೀಯ‌ ಶಿಶಿಕ್ಷು ಮೇಳವನ್ನು ವಿಜಯಪುರ ಸರಕಾರಿ ಐಟಿಐ…

Read More

ಶಾಲ್ಮೋನ್ ಚೋಪಡೆಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ನರ್ಸಸ್ ಅವಾರ್ಡ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ ಅವರಿಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ನರ್ಸಸ್ ಅವಾರ್ಡ್-2025 ಲಭಿಸಿದೆ.ಕರ್ನಾಟಕ ನ್ಯೂಸಪೇಪರ್ಸ್ ಅಸೋಸಿಯೇಶನ್ ಮತ್ತು ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ನೀಡುವ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನಹಾಲ್ ನಲ್ಲಿ ನವೆಂಬರ್ 27 ರಂದು ಗುರುವಾರ ನಡೆದ ಕಾರ್ಯಕ್ರಮದಲ್ಲಿ ಗಣ್ಯರಾದ ಡಾ. ಲವಿನಾ ಜನಾರ್ಧನ, ಡಾ….

Read More

ಜಲಶಕ್ತಿ ಅಭಿಯಾನ ಯೋಜನೆಯ ಅತ್ಯುತ್ತಮ ಅನುಷ್ಠಾನಕ್ಕೆ ರಾಷ್ಟ್ರೀಯ ಪುರಸ್ಕಾರ: ವಿಜಯಪುರ ಜಿಪಂ ಸಿಇಒ ರಿಷಿ ಆನಂದಗೆ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ,ನ.18:ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಂರಕ್ಷಣೆ, ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರ ಜಲಮೂಲಗಳ ಸಂರಕ್ಷಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಜಲಶಕ್ತಿ ಅಭಿಯಾನ ಯೋಜನೆಯ ಅತ್ಯುತ್ತಮ ಅನುಷ್ಠಾನಕ್ಕೆ ರಾಷ್ಟ್ರಮಟ್ಟದ ದಕ್ಷಿಣದ ರಾಜ್ಯಗಳಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಗೆ ಪ್ರಶಸ್ತಿ ಲಭಿಸಿದ್ದು, ಮಂಗಳವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ “ರಾಷ್ಟ್ರೀಯ ಜಲ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್.ಪಾಟೀಲ ಅವರು ಜಿಪಂ ಸಿಇಒ ರಿಷಿ ಆನಂದ….

Read More

ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ವಿಶ್ವ ದಾಖಲೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 30: ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ಅವರು ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ.ವಿಜಯಪುರ ಹೊರ ವಲಯದ ಬೇಗಂ ತಲಾಬ್ ತಾಂಡಾ ನಿವಾಸಿ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ಈಚೆಗೆ ಫಿಟ್ ಇಂಡಿಯಾ ಏರೋಬಿಕ್ಸ್ ಇನ್ಸ್ಟಿಟ್ಯೂಟ್ ಅನ್ ಲೈನ್ ಮೂಲಕ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ೫ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಮೂರು ನಿಮಿಷ ವೃಕ್ಷಾಸನ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.ವಿಶ್ವ ದಾಖಲೆಗಾಗಿ ಕೇವಲ…

Read More

ರಾಷ್ಟ್ರಧ್ವಜವು ದೇಶದ ವೈವಿಧ್ಯಮಯ ಸಂಸ್ಕೃತಿಯ ಪ್ರತೀಕ -ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ರಾಷ್ಟ್ರಧ್ವಜವು ನಮ್ಮ ದೇಶದ ಗೌರವದ ಸಂಕೇತವಾಗಿದೆ. ಇದು ನಮ್ಮ ದೇಶದ ಶ್ರೀಮಂತ ಪರಂಪರೆ, ವೈವಿಧ್ಯಮಯ ಸಂಸ್ಕೃತಿ,ದೇಶದ ಪ್ರಗತಿ ಮತ್ತು ಏಕತೆಯನ್ನು ಪ್ರತಿನಿಧಿಸುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡ ‘ರಾಷ್ಟ್ರಧ್ವಜದ ಮಹತ್ವ’ ಕುರಿತ ಚಿಂತನಗೋಷ್ಠಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ ಹೋರಾಟದ ಮೌಲ್ಯ-ತ್ಯಾಗಗಳನ್ನು ಎತ್ತಿಹಿಡಿಯುತ್ತದೆ. ಅದು ದೇಶದ ಇತಿಹಾಸ, ಸಂಸ್ಕೃತಿ, ಮತ್ತು ಜನರ ಭಾವನೆಗಳನ್ನು ಪ್ರತಿನಿಧಿಸುತ್ತದೆ…

Read More