ಅಂಬಾ ಭವಾನಿ ದೇವಸ್ಥಾನದಲ್ಲಿ ನವರಾತ್ರೋತ್ಸವ ಸಂಪನ್ನ

ಸಪ್ತಸಾಗರ ವಾರ್ತೆ, ವಿಜಯಪುರ, ಅ.7 : ವಿಜಯಪುರ ನಗರದ ಕವತಾಳ ಲೇಔಟ್‌ನ ಶ್ರೀ ಅಂಬಾ ಭವಾನಿ ದೇವಸ್ಥಾನದಲ್ಲಿ ನವರಾತ್ರೋತ್ಸವ ಭಕ್ತಿಭಾವದಿಂದ ಮತ್ತು ವೈಭವೋಪೇತವಾಗಿ ನೆರವೇರಿತು. ಕೊಜಾಗರಿ ಪೂರ್ಣಿಮೆಯ ದಿನದಂದು ಬೆಳಿಗ್ಗೆ ದೇವಿಗೆ ಮಹಾಪೂಜೆ ಹಾಗೂ ಅಲಂಕಾರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲಾಯಿತು.ನಂತರ ಋತ್ವಿಜ ಗಣದ ನೇತೃತ್ವದಲ್ಲಿ ಚಂಡಿ ಹವನವನ್ನು ವೈದಿಕ ಪದ್ದತಿಯ ಪ್ರಕಾರ ಸಂಪನ್ನಗೊಳಿಸಲಾಯಿತು. ಮಧ್ಯಾಹ್ನ 1 ಗಂಟೆಗೆ ಪೂರ್ಣಾಹುತಿ ನಡೆದಿದ್ದು, ನಂತರ ಮಧ್ಯಾಹ್ನ 1.30ಕ್ಕೆ ಭಕ್ತರಿಗಾಗಿ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ರಾತ್ರಿ 11 ಗಂಟೆಗೆ ಗೊಂಧಳ ಕಾರ್ಯಕ್ರಮವೂ…

Read More

ನವರಾತ್ರಿ ಅಂಗವಾಗಿ ವಿಶೇಷ ಕಲಾಕೃತಿ ರಚನೆ: ಚಿತ್ರ ಕಲಾವಿದ ಬಸವರಾಜ ಹಡಪದ ಕೈಚಳಕದಲ್ಲಿ ಅರಳಿದ ಕಲೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 1: ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ಲ ಗ್ರಾಮದ ಪ್ರತಿಭಾವಂತ ಚಿತ್ರಕಲಾವಿದ ಬಸವರಾಜ ಹಡಪದ ಅವರು ನವರಾತ್ರಿಯ ಅಂಗವಾಗಿ ವಿಶೇಷ ಕಲಾಕೃತಿಯನ್ನು ರಚಿಸಿದ್ದಾರೆ.ಮಿಶ್ರ ಮಾಧ್ಯಮ ಶೈಲಿಯಲ್ಲಿ ಮೂಡಿಬಂದಿರುವ ಶ್ರೀ ದೇವಿಯ ಭಾವಚಿತ್ರವು ಕಲಾಭಿಮಾನಿಗಳ ಮನಸೂರೆಗೊಂಡಿದೆ.ನವರಾತ್ರಿಯ ಸಾಂಸ್ಕೃತಿಕ ವೈಭವವನ್ನು ತೋರಿಸುವ ಉದ್ದೇಶದಿಂದ ಕಲಾವಿದ ಬಸವರಾಜ ಅವರು ಭಕ್ತಿ, ಶಕ್ತಿ ಹಾಗೂ ನೈಜತೆಯ ಸಂಯೋಜನೆಯಲ್ಲಿ ಈ ಚಿತ್ರವನ್ನು ರಚಿಸಿದ್ದು, ಬಣ್ಣಗಳ ಸೊಗಸು ಮತ್ತು ಅಲಂಕಾರಿಕ ಕುಂಚಸ್ಪರ್ಶವು ಕಲಾಕೃತಿಗೆ ವಿಶೇಷತೆ ನೀಡಿದೆ.ದೇವಿಯ ಕರುಣಾಮಯ ಮುಖಭಾವ, ಆಯುಧಗಳು ಹಾಗೂ…

Read More