ಭೀಮಾ, ಸೀನಾ ನದಿ ಪ್ರವಾಹ ನಿರ್ವಹಣೆಗೆ ಸಮಿತಿ ರಚನೆ ಅಗತ್ಯ: ಶಾಸಕ ಯಶವಂತರಾಯಗೌಡ

ಸಪ್ತಸಾಗರ ವಾರ್ತೆ ವಿಜಯಪುರ, ಅ. 6 :ಪ್ರತಿವರ್ಷ ಪ್ರವಾಹ ಬಂದಾಗಲೇ ಎಚ್ಚೆತ್ತುಕೊಳ್ಳುವುದಕ್ಕಿಂತ ಪ್ರಭಾವ ನಿರ್ವಹಣೆಗೆ ತುಂಗಭದ್ರಾ ಪ್ರವಾಹ ನಿರ್ವಹಣೆಯನ್ನು ಆಂಧ್ರಪ್ರದೇಶ ಹಾಗೂ ಕರ್ನಾಟಕ ಜಂಟಿಯಾಗಿ ನಿರ್ವಹಣೆ ಮಾಡುತ್ತದೆ. ಅದೇ ಮಾದರಿಯಲ್ಲಿ ಭೀಮಾ, ಸೀನಾ ನದಿ ವಿಚಾರದಲ್ಲೂ ಕರ್ನಾಟಕ ಹಾಗೂ ಮಹಾರಾಷ್ಟ್ರ ಜಂಟಿಯಾಗಿ ಪ್ರವಾಹ ನಿರ್ವಹಣೆ ಸಮಿತಿ ರಚಿಸುವುದು ತೀರಾ ಅಗತ್ಯ ಇದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಅಭಿಪ್ರಾಯ ಪಟ್ಟರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷ ಪ್ರವಾಹ ವೇಳೆಯಲ್ಲಿ ಮಹಾರಾಷ್ಟ್ರ…

Read More

ಯುಕೆಪಿ 3ನೇ ಹಂತದ ಅನುಷ್ಠಾನಕ್ಕೆ ಸಮರ್ಪಕ ಪರಿಹಾರ ನಿಗದಿ ಅನುಕೂಲ: ಸಚಿವ ಎಂ.ಬಿ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 23:ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರಕಾರ ಒಪ್ಪಿಗೆ ಸೂತ್ರದಡಿ ಸಮರ್ಪಕ ಪರಿಹಾರ ಘೋಷಣೆ ಮಾಡಿದ್ದು, ಇದರಿಂದ ಆಲಮಟ್ಟಿ ಜಲಾಷಯದ ಎತ್ತರವನ್ನು ಹೆಚ್ಚಿಸಿ ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತೀತರ ಜಿಲ್ಲೆಗಳ ಬಾಕಿ ಭೂಮಿಗೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ದೇವರ ಗಣ್ಣೂರಿನಲ್ಲಿ ಕೃಷ್ಣ ಮೇಲ್ದಂಡೆ ಹಂತ-3ರ ಯೋಜನಾ ಸಂತ್ರಸ್ತರಿಗೆ…

Read More

ಜಿಲ್ಲೆಯ ಬ್ಯಾಂಕ್, ಹಣಕಾಸು ಸಂಸ್ಥೆಗಳು ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಲು ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.22: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಖಾಸಗಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ಗಳು ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಭದ್ರತೆ ವ್ಯವಸ್ಥೆಗೆ ಸಂಬಂಧಿಸಿದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಸೋಮವಾರ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಬ್ಯಾಂಕ್ ಸುರಕ್ಷತೆ ಹಾಗೂ ಭದ್ರತಾ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಇತ್ತೀಚೆಗೆ ಜನರು ತಮ್ಮ ಹಣ, ಆಭಣರಗಳನ್ನು ಸುರಕ್ಷತೆ ದೃಷ್ಟಿಯಿಂದ ಬ್ಯಾಂಕಿನಲ್ಲಿಟ್ಟಿರುತ್ತಾರೆ. ಅವರ ವಸ್ತುಗಳ…

Read More